Wednesday 25 March 2015

ಪ್ರಥಮ ಮಹಿಳೆಯರು

ಪ್ರಥಮ ಮಹಿಳೆಯರು

1) ಮಹಿಳಾ ಪೊಲೀಸ್ ಮಹಾ ನಿರ್ದೇಶಕಿ
- ಕಾಂಚನ್ ಚೌಧರಿ ಭಟ್ಟಾಚಾರ್ಯ

2) ಅಶೋಕ ಚಕ್ರ ಪಡೆದ ಮೊದಲ ಮಹಿಳೆ
- ನಿರ್ಜಾ ಬನೋಟ್

3) ಎವರೆಸ್ಟ್ ಶಿಖರವನ್ನು ಏರಿದ ಪ್ರಥಮ ಭಾರತೀಯ ಮಹಿಳೆ
- ಬಚೇಂದ್ರಿ ಪಾಲ್

4) ಇಂಡಿಯನ್ ಏರ್ ಲೈನ್ಸ್ ನ ಪ್ರಥಮ ವಿಮಾನ ಚಾಲಕಿ
- ದರ್ಬಾ ಬ್ಯಾನರ್ಜಿ

5) ಭಾರತೀಯ ಸಿನಿಮಾದ ಮೊದಲ ನಟಿ
- ದೇವಿಕಾ ರಾಣಿ

6) ದೂರದರ್ಶನದ ಮೊದಲ ಮಹಿಳಾ ವಾರ್ತಾವಾಚಕಿ
- ಪ್ರತಿಮಾ ಪುರಿ

7) ಇಂಗ್ಲಿಷ್ ಕಾಲುವೆಯನ್ನು ಈಜಿಕೊಂಡು ದಾಟಿದ ಪ್ರಥಮ ಮಹಿಳೆ
- ಆರತಿ ಸಹಾ

8) ದಕ್ಷಿಣ ಭಾರತದಿಂದ ವೈದ್ಯಕೀಯ ಪದವಿ ಪಡೆದ ಪ್ರಥಮ ಮಹಿಳೆ
- ಡಾ. ಮುತ್ತುಲಕ್ಷ್ಮಿ ರೆಡ್ಡಿ

9) ಉಚ್ಚ ನ್ಯಾಯಾಲಯಕ್ಕೆ ನ್ಯಾಯಾಧೀಶರಾಗಿ ಆಯ್ಕೆಯಾದ ಪ್ರಥಮ ಮಹಿಳೆ
- ಲೈಲಾ ಸೇಠ್

10) ಸೇನಾಪದಕ ಪಡೆದ ಮೊದಲ ಮಹಿಳೆ
- ಬಿನ್ ಲಾದೇವಿ

11) ವಿಶ್ವಸುಂದರಿಯಾಗಿ ಆಯ್ಕೆಯಾದ ಪ್ರಥಮ ಸುಂದರಿ
- ರೀಟಾ ಫರಿಯಾ

12) ಭಾರತದ ಮೊದಲ ಮಹಿಳಾ ಇಂಜಿನಿಯರ್
- ಪಿ.ಕೆ. ಥ್ರೇಸಿಯಾ

13) ಭಾರತದ ಪ್ರಥಮ ಮಹಿಳಾ ಗಗನಯಾತ್ರಿ
- ಕಲ್ಪನಾ ಚಾವ್ಲಾ

14) ಭಾರತದ ಮೊದಲ ವಕೀಲೆ
- ಕೊರ್ನೆಲಿಯಾ ಸೋರಾಬ್ಜಿ

15) ಭಾರತದ ಮೊದಲ ಮಹಿಳಾ ಕೇಂದ್ರ ಸಚಿವೆ
- ರಾಜಕುಮಾರಿ ಅಮೃತ್ ಕೌರ್

16) ಭಾರತದ ಮೊದಲ ಮಹಿಳಾ ರೈಲ್ವೆ ಚಾಲಕಿ
- ಸುರೇಖಾ ಶಂಕರ್ ಯಾದವ್

17) ಭಾರತದ ಮೊದಲ ಮಹಿಳಾ ಏರ್'​ಬಸ್​ ಪೈಲಟ್
- ದುರ್ಗಾ ಬ್ಯಾನರ್ಜಿ

18) ಮ್ಯಾಗ್ಸಸೇ ಪ್ರಶಸ್ತಿ ಪಡೆದ ಮೊದಲ ಮಹಿಳೆ
- ಕಿರಣ್ ಬೇಡಿ

19) ಮೊದಲ ಮಹಿಳಾ ಚೀಫ್​ ಇಂಜಿನಿಯರ್
- ಪಿ.ಕೆ. ತ್ರೆಸಿಯಾ ನಂಗುಲಿ

20) ಅಂಟಾರ್ಟಿಕಕ್ಕೆ ಹೋದ ಮೊದಲ ಮಹಿಳೆ
- ಮೆಹೆರ್​ ಮೂಸ್​ - 1976

21) ಮೊದಲ ವಿದೇಶಾಂಗ ಸಚಿವೆ
- ಲಕ್ಷ್ಮಿ ಎನ್​. ಮೆನನ್​

22) WTA ಟೆನಿಸ್ ಟೂರ್ನಮೆಂಟ್ ಗೆದ್ದ ಮೊದಲ ಮಹಿಳೆ
- ಸಾನಿಯಾ ಮಿರ್ಜಾ

23) ಮೊದಲ ಮಹಿಳಾ ಅಡ್ವೋಕೇಟ್
- ರೆಜಿನಾ ಗುಹಾ

24) ರಾಷ್ಟ್ರೀಯ ಮಹಿಳಾ ಆಯೋಗದ ಮೊದಲ ಅಧ್ಯಕ್ಷೆ
- ಜಯಂತಿ ಪಟ್ನಾಯಕ್

25) ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್
- ಶನ್ನೋ ದೇವಿ

26) ಮೊದಲ ಮಹಿಳಾ ಐಎಎಸ್ ಅಧಿಕಾರಿ
- ಅಣ್ಣಾ ಜಾರ್ಜ್

27) ರಾಜ್ಯಸಭಾದ ಮೊದಲ ಮಹಿಳಾ ಅಧ್ಯಕ್ಷೆ
- ವೈಲೆಟ್ ಆಳ್ವ

28) ಸುಪ್ರೀಂಕೋರ್ಟ್ ಮೊದಲ ನ್ಯಾಯಾಧೀಶೆ
- ಮೀರಾ ಸಾಹಿಬ್ ಫಾತಿಮಾ ಬೀಬಿ

29) ಒಲಿಂಪಿಕ್ ಪದಕ ವಿಜೇತ ಮೊದಲ ಮಹಿಳೆ
- ಕರ್ಣಂ ಮಲ್ಲೇಶ್ವರಿ

30) ಮೊದಲ ಮಹಿಳಾ ಮುಖ್ಯಮಂತ್ರಿ
- ಸುಚೇತಾ ಕೃಪಲಾನಿ

31) ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷೆ
- ರೋಜ್​​ ಮಿಲಿಯನ್​ ಬಿಥ್ವಿ

32) ಜ್ಞಾನಪೀಠ ಪ್ರಶಸ್ತಿ ಪಡೆದ ಮೊದಲ ಮಹಿಳೆ
- ಆಶಾಪೂರ್ಣ ದೇವಿ

33) ಭಾರತ ರತ್ನ ಪಡೆದ ಮೊದಲ ಮಹಿಳೆ
- ಇಂದಿರಾ ಗಾಂಧಿ

ಐಟಿ ಕಾಯ್ದೆ ಸೆಕ್ಷನ್ 66(ಎ) ಸಂವಿಧಾನ ಬಾಹಿರ :ಸುಪ್ರೀಂ ತೀರ್ಪು



ಐಟಿ ಕಾಯ್ದೆ ಸೆಕ್ಷನ್ 66(ಎ) ಸಂವಿಧಾನ ಬಾಹಿರ :ಸುಪ್ರೀಂ ತೀರ್ಪು.


ಸಾಮಾಜಿಕ ತಾಣಗಳಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಬಳಕೆದಾರರಿಗೆ ಇವತ್ತು ಸುಪ್ರೀಂ ಕೋರ್ಟ್ ಸಿಹಿ ಸುದ್ದಿ ನೀಡಿದೆ. ಆಕ್ಷೇಪಾರ್ಹ ಸುದ್ದಿ, ವಿಚಾರ ಹೇಳುವ ವ್ಯಕ್ತಿಗಳನ್ನು ನಿಯಂತ್ರಿಸಲು ಇದ್ದ ಕಾನೂನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ.

ನ್ಯಾಯಾಧೀಶರಾದ ಜೆ. ಚೆಲುಮೇಶ್ವರ್ ಮತ್ತು ರೋಹಿಂಗ್ಟನ್ ನಾರಿಮನ್ ಅವರ ಸುಪ್ರೀಂ ಕೋರ್ಟ್ ಪೀಠ ಈ ಆದೇಶ ನೀಡಿ ಈ ಮೂಲಕ ಸಾಮಾಜಿಕ ತಾಣಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಇದ್ದ ಅಡ್ಡಿಯನ್ನು ನಿವಾರಿಸಿದೆ. ಹೀಗಾಗಿ ಈ ಕಾಯ್ದೆ ಹೇಗೆ ಬಳಕೆಯಾಗುತಿತ್ತು? ಸರ್ಕಾರ ಬಳಕೆದಾರರನ್ನು ಹೇಗೆ ನಿಯಂತ್ರಿಸುತಿತ್ತು ಎನ್ನುವ ಕಿರು ಮಾಹಿತಿ ಇಲ್ಲಿದೆ.

ಐಟಿ ಕಾಯ್ದೆಯ ಸೆಕ್ಷನ್ 66(ಎ) ಏನು ಹೇಳುತ್ತದೆ?
ಕಂಪ್ಯೂಟರ್ ಅಥವಾ ಇನ್ಯಾವುದೋ ಎಲೆಕ್ಟ್ರಾನಿಕ್ಸ್ ಸಾಧನದ ಮೂಲಕ ಆಕ್ಷೇಪಾರ್ಹ ಚಿತ್ರ, ವಿವಾದಾತ್ಮಕ ಬರಹಗಳನ್ನು ಪ್ರಕಟಿಸುವುದು ಶಿಕ್ಷಾರ್ಹ ಅಪರಾಧ ಎಂದು ಐಟಿ ಕಾಯ್ದೆಯ ಸೆಕ್ಷನ್ 66(ಎ) ಹೇಳುತ್ತದೆ. ಈ ಪ್ರಕರಣದಲ್ಲಿ ಗರಿಷ್ಠ 3 ವರ್ಷ ಜೈಲು ಶಿಕ್ಷೆ ಮತ್ತು ದಂಡ ಹಾಕಲಾಗುತ್ತದೆ.

ಈ ಕಾಯ್ದೆಯಿಂದಾಗಿ ಸಮಸ್ಯೆ ಸೃಷ್ಟಿಯಾಗಿದ್ದು ಯಾಕೆ?
ಅಪರಾಧ ಎನ್ನುವ ಪದಕ್ಕೆ ವಿಶಾಲ ಅರ್ಥವಿದೆ. ಸಂವಿಧಾನ ಪರಿಚ್ಛೇದ 19(1)ರ ಪ್ರಕಾರ ಪ್ರತಿಯೊಬ್ಬ ಭಾರತೀಯ ಪ್ರಜೆಗೆ ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾಂತಂತ್ರ್ಯದ ಹಕ್ಕು ನೀಡಲಾಗಿದೆ. ಹೀಗಾಗಿ ಒಬ್ಬ ವ್ಯಕ್ತಿ ಅವನ ಅಭಿಪ್ರಾಯವನ್ನು ಯಾವ ಮಾಧ್ಯಮದ ಮೂಲಕವೂ ವ್ಯಕ್ತಪಡಿಸಬಹುದು. ಆದರೆ ಇಲ್ಲಿ ವ್ಯಕ್ತಿಯೊಬ್ಬ ನಿಂದನೆಯ ಅಭಿಪ್ರಾಯವನ್ನು ಎಲೆಕ್ಟ್ರಾನಿಕ್ಸ್ ಸಾಧನದ ಮೂಲಕ ವ್ಯಕ್ತಪಡಿಸಿದ್ದಾನೆ ಎನ್ನುವ ಮಾತ್ರಕ್ಕೆ ಅದು ಶಿಕ್ಷಾರ್ಹ ಅಪರಾಧವಾಗಬೇಕು ಎಂದೆನಿಲ್ಲ. ಆದರೆ ಈ ಕಾಯ್ದೆಯ ಪ್ರಕಾರ ಅದು ಶಿಕ್ಷಾರ್ಹ ಅಪರಾಧ ಎಂದು ಪರಿಗಣನೆಯಾಗಿ ನಿಂದನೆಗೊಳಗಾದ ವ್ಯಕ್ತಿ ದೂರು ನೀಡಿದ್ದದ್ದಲ್ಲಿ ಪೊಲೀಸರು ನಿಂದಿಸಿದ ವ್ಯಕ್ತಿಗಳನ್ನು ಬಂಧಿಸಬಹುದಾಗಿತ್ತು.

ಈ ವಿವಾದ ಹುಟ್ಟಿಕೊಂಡದ್ದು ಯಾವಾಗ?
ಮಹಾರಾಷ್ಟ್ರ ಶಿವಸೇನೆ ಮುಖ್ಯಸ್ಥ ಬಾಳ ಠಾಕ್ರೆ ನಿಧನವಾದಾಗ ಮುಂಬೈ ನಗರ ಬಂದ್ ಆಗಿತ್ತು. ಇದನ್ನು ಖಂಡಿಸಿ ಇಬ್ಬರು ಯುವತಿಯರು ಫೇಸ್‍ಬುಕ್‍ನಲ್ಲಿ ಕಾಮೆಂಟ್‍ಗಳನ್ನು ಪೋಸ್ಟ್ ಮಾಡಿದ್ದರು. ಇವರ ಪೋಸ್ಟ್ ಐಟಿ ಕಾಯ್ದೆಯ ಸೆಕ್ಷನ್ 66ಎ ಅಡಿಯಲ್ಲಿ ಆಕ್ಷೇಪಾರ್ಹವಾಗಿದ್ದರಿಂದ ಥಾಣೆ ಪೊಲೀಸರು 2012ರ ನವೆಂಬರ್‍ನಲ್ಲಿ ಇವರನ್ನು ಬಂಧಿಸಿದ್ದರು. ಇವರನ್ನು ಬಂಧಿಸಿದ್ದನ್ನು ಪ್ರಶ್ನಿಸಿ ಜೊತೆಗೆ ಸೆಕ್ಷನ್ 66 ಎ ರದ್ದು ಮಾಡುವಂತೆ ದೆಹಲಿ ಮೂಲದ ಕಾನೂನು ವಿದ್ಯಾರ್ಥಿನಿ ಶ್ರೇಯಾ ಸಿಂಗಾಲ್ ಸುಪ್ರೀಂ ಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇವರಿಗೆ ಹಲವರು ಬೆಂಬಲ ನೀಡಿದರು.

66ಎ ಕಾಯ್ದೆ ಹೇಗೆ ನಿರಂತರ ಬಳಕೆಯಾಗುತಿತ್ತು?
2012ರ ಪ್ರಕರಣದ ಬೆಳಕಿಗೆ ಬಂದ ಬಳಿಕ ದೇಶದಲ್ಲಿ ಮತ್ತಷ್ಟು ಪ್ರಕರಣಗಳು ದಾಖಲಾದವು. ಪಶ್ಚಿಮ ಬಂಗಾಳದಲ್ಲಿ ಜಾದವ್‍ಪುರ ವಿಶ್ವವಿದ್ಯಾಲಯದ ಉಪನ್ಯಾಸಕ ಅಭಿಷೇಕ್ ಮಹಾಪಾತ್ರ ಟಿಎಂಸಿಯ ಅಧಿನಾಯಕಿ ಮಮತಾ ಬ್ಯಾನರ್ಜಿ ವ್ಯಕ್ತಿತ್ವವನ್ನು ವಿಡಂಬಿಸಿ ಕಾರ್ಟೂನ್ ರಚಿಸಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದರು. ಸಾಮಾಜಿಕ ಕಾರ್ಯಕರ್ತ ಅಸೀಮ್ ತ್ರಿವೇದಿ ಸಂಸತ್ತನ್ನು ಟಾಯ್ಲೆಟ್‍ಗೆ ಹೋಲಿಸಿ ಚಿತ್ರ ರಚಿಸಿದ್ದರು.

ಈ ಕಾಯ್ದೆಯಿಂದ ಗೊಂದಲ ಉಂಟಾಗಿದ್ದು ಯಾಕೆ?
ಮುಂಬೈ ದಾಳಿಯ ಬಳಿಕ 2008ರ ಡಿಸೆಂಬರ್ 22 ರಂದು ಲೋಕಸಭೆಯಲ್ಲಿ ಆತುರತುರವಾಗಿ ಮಸೂದೆ ಮಂಡಿಸಿ ಅಂಗೀಕರಿಸಲಾಗಿತ್ತು. ಸಂವಿಂಧಾನ ವಾಕ್ ಮತ್ತು ಅಭಿವ್ಯಕ್ತಿ ಸ್ವಾಂತಂತ್ರ್ಯವನ್ನು ನೀಡಿದೆ. ಆದರೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಪರಿಚ್ಛೇದ 19(1)ರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಪೂರ್ಣ ಸ್ವಾತಂತ್ರ್ಯ ನೀಡಿಲ್ಲ ಕೆಲ ನಿರ್ಬಂಧ ವಿಧಿಸಲಾಗಿದೆ ಎಂದು ಈ ಹಿಂದೆ ತಿಳಿಸಿತ್ತು. ಸಂವಿಧಾನವೇ ಸ್ವಾತಂತ್ರ್ಯ ನೀಡಿದರೂ ಕೇಂದ್ರ ಸರ್ಕಾರ ಈ ಕಾಯ್ದೆಯ ಮೂಲಕ ಜನರ ವಾಕ್ ಸ್ವಾತಂತ್ರ್ಯಕ್ಕೆ ನಿರ್ಬಂಧ ಹೇರಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತಿದೆ. ನಮ್ಮ ಸ್ವಾತಂತ್ರ್ಯವನ್ನು ಸರ್ಕಾರ ಹತ್ತಿಕ್ಕುತ್ತಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‍ಗೆ ಸಾಕಷ್ಟು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳು ಸಲ್ಲಿಕೆಯಾಗಿತ್ತು.

ಕೋರ್ಟ್  ಏನು ಹೇಳಿದೆ?

ಸೆಕ್ಷನ್ 66(ಎ) ಗೆ ಸಾಂವಿಧಾನಿಕ ಮಾನ್ಯತೆ ಇಲ್ಲ. ಈ ಕಾಯ್ದೆ ನಾಗರೀಕರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ. ಅಲ್ಲದೇ ಮೂಲಭೂತ ಹಕ್ಕಿನ ಉಲ್ಲಂಘನೆಯೂ ಆಗುತ್ತಿದೆ. ಹೀಗಾಗಿ, ಕಾಯ್ದೆಯನ್ನು ರದ್ದು ಮಾಡುತ್ತಿದ್ದೇವೆ ಎಂದು ಜೆ. ಚೆಲಮೇಶ್ವರ್ ಹಾಗೂ ರೋಹಿಂಗ್ಟನ್ ನಾರಿಮನ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ ಅಭಿಪ್ರಾಯಪಟ್ಟು ಸೆಕ್ಷನ್ 66(ಎ) ವಿಧಿಯನ್ನು ರದ್ದುಗೊಳಿಸಿದೆ.  ಅಷ್ಟೇ ಅಲ್ಲದೇ ಒಂದು ವಾರದ ಒಳಗೆ ಕೇಂದ್ರ ಸರ್ಕಾರ ಈ ಸೆಕ್ಷನ್ ತಿದ್ದುಪಡಿ ಮಾಡುವ ಬಗ್ಗೆ ಅಫಿದವಿತ್ ಸಲ್ಲಿಸಬೇಕು ಅಥವಾ ಈ ಸೆಕ್ಷನ್ ಅನ್ನು ರದ್ದುಗೊಳಿಸಬೇಕು ಎಂದು ಪೀಠ ಸೂಚಿಸಿದೆ.

ಕರ್ನಾಟಕ ಬಜೆಟ್ ಮುಖ್ಯಾಂಶಗಳು



ಕರ್ನಾಟಕ ಬಜೆಟ್--2015. ಮುಖ್ಯಾಂಶಗಳು


ರಾಜ್ಯ ಸರ್ಕಾರದ ಬಜೆಟ್ ಮಂಡನೆಯಾಗಿದೆ. ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ ಘೋಷಣೆ ಮಾಡಿದ ಪ್ರಮುಖ ಅಂಶಗಳು ಇಲ್ಲಿವೆ.

2015-16ನೇ ಸಾಲಿನ ಬಜೆಟ್ ಗಾತ್ರ 1.42.534 ಕೋಟಿ
2014-15ರ ಬಜೆಟ್ ಗಾತ್ರ 1.38.008 ಕೋಟಿ
2015-16ನೇ ಸಾಲಿನ ಯೋಜನಾ ಗಾತ್ರ 72.597 ಕೋಟಿ
2014-15ರ ಯೋಜನಾ ಗಾತ್ರ 65.600 ಕೋಟಿ
ಕಳೆದ ವರ್ಷಕ್ಕಿಂತ 10.67ರಷ್ಟು ಏರಿಕೆ

ಕೃಷಿ – 3883 ಕೋಟಿ
ಮಣ್ಣಿನಿಂದ ಅನ್ನವ ತೆಗೆಯುವ ನಮ್ಮ ಕುಳಗಳು
ಸಗ್ಗವನೆ ದಿನವೂ ತೆರೆವ  ಕೀಲಿ ಕೈಗಳು
ಕೃಷಿ ಸಮಗ್ರ ದೂರ ದೃಷ್ಟಿಗೆ ತಜ್ಞರ ವಿಷನ್ ಗ್ರೂಪ್ ರಚನೆ
ಲಘು ನೀರಾವರಿ ನೀತಿ 2015-16 ಜಾರಿ
ಉತೃಷ್ಟ ಜ್ಞಾನ ಕೇಂದ್ರ ರಚನೆ
ಬೆಳೆ ಸಮಸ್ಯೆ ನಿವಾರಣೆಗೆ ಕೃಷಿ ಅಭಿಯಾನ
ರೈತ ಸಂಪರ್ಕ ಕೇಂದ್ರದಲ್ಲಿ ಒಂದೇ ಸೂರಿನಲ್ಲಿ ಎಲ್ಲಾ ಸೇವೆ
78 ಹೊಸ ಸೇವಾ ಕೇಂದ್ರ ಆರಂಭ
ಭೂ ಸಮೃದ್ಧಿ ಕಾರ್ಯಕ್ರಮ – 4 ಜಿಲ್ಲೆಗಳಿಗೆ ವಿಸ್ತರಣೆ
ಕೆ.ಕಿಸಾನ್ ವಿದ್ಯುನ್ಮಾನ ಕೇಂದ್ರ ಸ್ಥಾಪನೆ – ರೈತ ಮಿತ್ರ ಕಾರ್ಡ್, ಮಣ್ಣು ಆರೋಗ್ಯ ಕಾರ್ಡ್ ನೀಡಿಕೆ
ಜಲಾನಯನ ನಿರ್ವಹಣೆಗೆ ಡಿಜಿಟಲ್ ಗ್ರಂಥಾಲಯ
ಸೂಕ್ತ ತಳಿ ಉತ್ತೇಜನಕ್ಕಾಗಿ ಸಂಶೋಧನೆ ಯೋಜನೆ
ಶಿವಮೊಗ್ಗ ಕೃಷಿ ವಿವಿಗೆ ಹೊಸ ಕ್ಯಾಂಪಸ್ ನಿರ್ಮಾಣ
ಮುಧೋಳ, ಮಂಡ್ಯದಲ್ಲಿ ಬೆಲ್ಲದ ಪಾರ್ಕ್ ಅಭಿವೃದ್ಧಿ
——————

ತೋಟಗಾರಿಕೆ – 760 ಕೋಟಿ

ಸಂಗ್ರಹಣಾ ಕೇಂದ್ರ, ಕೃಷಿ ಯಾಂತ್ರಿಕ ಸಲಕರಣೆಗಳಿಗೆ ಶೇಕಡ 90ರಷ್ಟು ಸಬ್ಸಿಡಿ
ರಾಷ್ಟ್ರೀಯ ತೋಟಗಾರಿಕಾ ಮಿಷನ್ ಅಡಿ ಕೃಷಿ ಉತ್ಪಾದಕ ಸಂಘಗಳ ಬಲಪಡಿಸುವಿಕೆ
ನೀರಾ ಇಳಿಸಲು ಅನುಮತಿ ನೀಡಲು ಅಬಕಾರಿ ನಿಯಮಕ್ಕೆ ತಿದ್ದುಪಡಿ
ಹಾಪ್‍ಕಾಮ್ಸ್ ಅಭಿವೃದ್ಧಿಗೆ ಗಣಕೀಕರಣ
ರೈತೋತ್ಪಾದಕ ಕೇಂದ್ರಗಳು, ಏಜೆನ್ಸಿಗಳು ಸಾವಯವ ಕೃಷಿಯಲ್ಲಿ ರಾಜ್ಯ ಸರ್ಕಾರದೊಂದಿಗೆ ಪಾಲುದಾರಿಕೆ
ಹಾವೇರಿ ಕಾಲೇಜಿನ ದೇವಿ ಹೊಸೂರು ಗ್ರಾಮದಲ್ಲಿ ತೋಟಗಾರಿಕೆ ಕಾಲೇಜು
ಮೈಸೂರಿನ ಕುಪ್ಪಣ್ಣ ಪಾರ್ಕ್, ದಾವಣಗೆರೆ ಜಿಲ್ಲೆ ಶಾಮನೂರು ಗ್ರಾಮ, ಬಳ್ಳಾರಿಯಲ್ಲಿ ಗಾಜಿನ ಮನೆ
—————

ಪಶು ಸಂಗೋಪನೆ – 1882 ಕೋಟಿ


ಪಶು ಭಾಗ್ಯ
ವಾಣಿಜ್ಯ ಬ್ಯಾಂಕ್‍ಗಳಿಂದ 1.2 ಲಕ್ಷದ ವರೆಗೆ ಸಾಲ
ಎಸ್‍ಸಿಎಸ್‍ಟಿ ಶೇಕಡ 33 ರಷ್ಟು ಸಬ್ಸಿಡಿ, ಉಳಿದವರಿಗೆ ಶೇಕ 25ರಷ್ಟಿ ಸಬ್ಸಿಡಿ
ಹಸು, ಕುರಿ, ಆಡು, ಹಂದಿ, ಕೋಳಿ ಸಾಕಣೆಗೆ ಪಶು ಭಾಗ್ಯ
ಸಹಕಾರಿ ಬ್ಯಾಂಕ್‍ಗಳಲ್ಲಿ ಶೂನ್ಯದರದಲ್ಲಿ ಶೇಕಡ 50ರಷ್ಟು ಸಾಲ
ಕುರಿಗಾಹಿ ಸುರಕ್ಷಾ ಯೋಜನೆ ಮುಂದುವರಿಕೆ
ಕುರಿಗಾಹಿ ಸುರಕ್ಷಾ ಯೋಜನೆಗೆ ಹೆಚ್ಚುವರಿಯಾಗಿ 5 ಕೋಟಿ ಅನುದಾನ
ಹಿತ್ತಲ ಕೋಳಿ ಸಾಕಾನೆಗೆ ಉತ್ತೇಜನ
ಕರ್ನಾಟಕ ಕುರಿ, ಉಣ್ಣೆ ಅಭಿವೃದ್ಧಿ ನಿಗಮಕ್ಕೆ 4 ಪಟ್ಟು ಹೆಚ್ಚು ಅನುದಾನ – 25 ಕೋಟಿ ಅನುದಾನ
ಗೋಶಾಲೆಗಳಿಗೆ 7 ಕೋಟಿ ಅನುದಾನ
ಗೋಮಾಳ, ಕಾವಲ್ ಭೂಮಿಗಳಲ್ಲಿ ಮೇವು ಉತ್ಪಾದನೆಗೆ 10 ಕೋಟಿ
ಉತ್ತರ ಕರ್ನಾಟಕದಲ್ಲಿ ಮುಂದಿನ 3 ವರ್ಷಗಳಲ್ಲಿ ಹೊಸದಾಗಿ 750 ಹಾಲು ಉತ್ಪಾದಕರ ಸಂಘಗಳ ಸ್ಥಾಪನೆ – 16 ಕೋಟಿ ಅನುದಾನ
ದೇವಣಿ, ಮಲೆನಾಡು ಗಿಡ್ಡ ಹಸುಗಳ ಸಂರಕ್ಷಣೆಗಾಗಿ 10 ಕೋಟಿ ವೆಚ್ಚದಲ್ಲಿ ಗೋಕುಲ ಗ್ರಾಮ ಸ್ಥಾಪನೆ
ಸಂಚಾರಿ ರೋಗ ನಿರ್ಧಾರ ಪ್ರಯೋಗಾಲಯ ಸ್ಥಾಪನೆ
ಬೀದರ್ ಜಿಲ್ಲೆಯಲ್ಲಿ ಮಿಲ್ಕ್ ಶೆಡ್ ಪ್ರದೇಶಾಭಿವೃದ್ಧಿ – 8 ಲಕ್ಷ ಲೀಟರ್ ಹಾಲು ಉತ್ಪಾದನೆಗೆ ಕ್ರಮ
ಸಂಕಷ್ಟದಲ್ಲಿರುವ ಕುರಿ, ಉಣ್ಣೆ ಉತ್ಪಾದನಾ ಸಹಕಾರ ಸಂಘಗಳಿಗೆ ಪ್ರೋತ್ಸಾಹ ಮುಂದುವರಿಕೆ – 20 ಕೋಟಿ
———————-
ರೇಷ್ಮೆ – 186 ಕೋಟಿ

ವಿಶಾಲ, ಜಿ-2, ಸುವರ್ಣ ಹಿಪ್ಪುನೇರಳೆ ತಳಿಗಳ ಅಭಿವೃದ್ಧಿ ಶೇಕಡ 75ರಷ್ಟು ಪ್ರೋತ್ಸಾಹ ಧನ
1 ಎಕರೆಗೆ 14 ಸಾವಿರ ರೂ.
ಉತ್ತರ ಕರ್ನಾಟಕದಲ್ಲಿ 2, ದಕ್ಷಿಣ ಕರ್ನಾಟಕದಲ್ಲಿ 3, ಒಟ್ಟು 5 ರೈತ ಉತ್ಪಾದಕ ಸಂಘಗಳ ಸ್ಥಾಪನೆ
ರಾಮನಗರ, ಶಿಡ್ಲಘಟ್ಟ, ಕೊಳ್ಳೇಗಾಲ ರೀಲೀಂಗ್ ಪಾರ್ಕ್ ಸ್ಥಾಪನೆ10 ಕೋಟಿ
ಉತ್ತರ ಕರ್ನಾಟಕದಲ್ಲಿ ರೀಲೀಂಗ್ ಯಂತ್ರ ಅಳವಡಿಕೆ
ಶೇಕಡ 90ರಷ್ಟು ಸಬ್ಸಿಡಿ
—————–
ಸಹಕಾರ – 1323 ಕೋಟಿ

ಶೂನ್ಯ ಬಡ್ಡಿದರದಲ್ಲಿ 3 ಲಕ್ಷದವರೆಗೆ ಅಲ್ಪಾವಧಿ ಕೃಷಿ ಸಾಲ
ಶೇಕಡ 3ರಷ್ಟು ಬಡ್ಡಿದರದಲ್ಲಿ 10 ಲಕ್ಷದವರೆಗೆ ಕೃಷಿ ಸಾಲ
23 ಲಕ್ಷ ರೈತರಿಗೆ 10 ಸಾವಿರ ಕೋಟಿ ಸಾಲ
ಯಶಸ್ವಿನಿ ಆರೋಗ್ಯ ರಕ್ಷಣಾ ಕವಚ ಯೋಜನೆಗೆ 110 ಕೋಟಿ
ಬಿಪಿಎಲ್ ಕುಟುಂಬದ ಸದಸ್ಯರು ಸಹಕಾರ ಸಂಘಗಳಿಗೆ ಸದಸ್ಯರಾದರೆ ಶೇರು ಧನದ ಮೊತ್ತ ಸರ್ಕಾರದಿಂದ ಭರಿಸುತ್ತೇ – 32 ಕೋಟಿ ಮೀಸಲು
ಕೃಷಿ ಉದ್ದೇಶದ ವಿಫಲ ಕೊಳವೆ ಬಾವಿಗಳ ಸಾಲ ಮನ್ನಾ – 2 ಕೋಟಿ
ಹಾವೇರಿ, ಚಾಮರಾಜನಗರದಲ್ಲಿ ಪ್ರತ್ಯೇಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸ್ಥಾಪನೆ
ಶಿವಮೊಗ್ಗ ಸಹಕಾರ ಹಾಲು ಒಕ್ಕೂಟ ವಿಭಜನೆ
ದಾವಣಗೆರೆ, ಚಿತ್ರದುರ್ಗಕ್ಕೆ ಪ್ರತ್ಯೇಕ ಸಹಕಾರ ಹಾಲು ಒಕ್ಕೂಟ
650 ಕೋಟಿ ವೆಚ್ಚದಲ್ಲಿ 72 ಸ್ಥಳದಲ್ಲಿ ಹೊಸದಾಗಿ ಉಗ್ರಾಣ ಕೇಂದ್ರ ಸ್ಥಾಪನೆ
ಮೈಸೂರು, ಹುಬ್ಬಳ್ಳಿ, ಬೆಳಗಾವಿ, ಉಡುಪಿ, ಬಳ್ಳಾರಿ, ಕಲಬುರಗಿ, ದಾವಣಗೆರೆ ಭಾನುವಾರದ ಮಾರುಕಟ್ಟೆಯಲ್ಲಿ ಮೂಲಭೂತ ಸೌಕರ್ಯ – 7 ಕೋಟಿ
ನಿರ್ಮಲ ಮಾರುಕಟ್ಟೆ ಯೋಜನೆ ಆರಂಭ
ಮೈಸೂರು, ಶಿವಮೊಗ್ಗ, ಬಿಜಾಪುರ, ಬೆಂಗಳೂರಿನ ಸಿಂಗೇನ ಅಗ್ರಹಾರ ಪ್ರಮುಖ ಮಾರುಕಟ್ಟೆಗಳಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕ
ರೈತರಿಗೆ ಶುದ್ಧ ಕುಡಿಯುವ ನೀರು ನೀಡಲು – ಶುದ್ಧ ಕುಡಿಯುವ ನೀರಿನ ಘಟಕ
ಹುಬ್ಬಳ್ಳಿ, ತುಮಕೂರು, ಬೆಂಗಳೂರಿನ ದಾಸನಪುರ ಮಾರುಕಟ್ಟೆಯಲ್ಲಿ ಶೀತಲ ಗೃಹ ಘಟಕ
ಆಯ್ದ ಎಪಿಎಂಸಿಗಳಲ್ಲಿ ಅವಶ್ಯಕತೆಗಳಿಗೆ ಅನುಗುಣವಾಗಿ ಮಿನಿ ಸೈಲೋಸ್ ನಿರ್ಮಾಣ
ಮೈಸೂರು, ತುಮಕೂರು, ಹುಬ್ಬಳ್ಳಿ, ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ 3 ಕೋಟಿ ವೆಚ್ಚದಲ್ಲಿ ವೈಜ್ಞಾನಿಕ ವಿಶ್ಲೇಷಣಾ ಪ್ರಯೋಗಾಲಯ
ಕೇಂದ್ರೀಕೃತ ಪರ್ಮಿಮ್ ಪರಿಶೀಲನೆ ವ್ಯವಸ್ಥೆಗೆ – ಇ-ಪರ್ಮಿಟ್ ಪದ್ಧತಿ
————–
ಜಲಸಂಪನ್ಮೂಲ -12.956 ಕೋಟಿ

– ಭಾರಿ ಮತ್ತು ಮಧ್ಯಮ ನೀರಾವರಿ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಅನುಷ್ಠಾನ – ಈ ಯೋಜನೆಯ 9 ಉಪಯೋಜನೆಗಳಲ್ಲಿ 8 ಉಪಯೋಜನೆಗಳಾದ ಮುಳವಾಡ ಚಿಮ್ಮಲಗಿ, ಇಂಡಿ, ರಾಂಪುರ, ಮಲ್ಲಾಬಾದ್, ಕೊಪ್ಪಳ ಹಾಗೂ ಹೆರಕಲ್ ಏತ ನೀರಾವರಿ, ನಾರಾಯಣ ಬಲದಂಡೆ ಕಾಲುವೆ ವಿಸ್ತರಣೆ
ಶಿಂಶಾ ಅಣೆಕಟ್ಟು ಬಲದಂಡೆ ನಾಲೆ ಆಧುನೀಕರಣ
ವೃಷಭಾವತಿ ಕಣಿವೆಯಲ್ಲಿ ಹರಿಯುವ ನೀರನ್ನು ಸಂಸ್ಕರಿಸಿ ರಾಮನಗರ ಜಿಲ್ಲೆಯ ಬೈರಾಮಂಗಲ ಕೆರೆ ತುಂಬಿಸುವ ಯೋಜನೆ
ಕೆ.ಆರ್.ಎಸ್. ಜಲಾಶಯದ ಬೃಂದಾವನ ಉದ್ಯಾನವನ ಆಧುನಿಕ ತಂತ್ರಜ್ಞಾನ ಬಳಸಿ ವಿಶ್ವದರ್ಜೆಗೆ
ಕಬ್ಬು ಬೆಳೆಗೆ ಹನಿನೀರಾವರಿ ಪದ್ಧತಿ
ಪ್ರಥಮ ಹಂತದಲ್ಲಿ ಆಯ್ದ ನೀರಾವರಿ ಅಚ್ಚುಕಟ್ಟು ಪ್ರದೇಶದಲ್ಲಿ ಯೋಜನೆ ಜಾರಿ
ಮೇಕೆದಾಟು ಮೇಲ್ಭಾಗ ಸಮತೋಲನ ಜಲಾಶಯ ನಿರ್ಮಾಣಕ್ಕೆ ವಿವರವಾದ ವರದಿ ನೀಡಲು 25 ಕೋಟಿ
ಬರಪೀಡಿತ ಜಿಲ್ಲೆಗಳಾದ ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಹಾವೇರಿ, ಬಾಗಲಕೋಟೆ, ಗದಗದಲ್ಲಿ 12 ಪ್ರಮುಖ ಯೋಜನೆಗೆ ಸೂಕ್ಷ್ಮ ನೀರಾವರಿ ಪದ್ಧತಿ
ಕರ್ನಾಟಕ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ ಮತ್ತು ವಾಲ್ಮಿ ಸಂಸ್ಥೆಗಳ ಬಲವರ್ಧನೆ
ಟೀ. ನರಸೀಪುರ ತಾಲೂಕಿನ ತಲಕಾಡಿನಲ್ಲಿ ಮಾಧವ ಮಂತ್ರಿ ಅಣೆಕಟ್ಟು ಆಧುನೀಕರಣ
ಹೇಮಾವತಿ, ಕಬಿನಿ ಅಣೆಕಟ್ಟೆ ಕೆಳಭಾಗದಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಉದ್ಯಾನವನ ನಿರ್ಮಾಣ
ಚನ್ನಗಿರಿ ತಾಲೂಕು ಸಂತೆಬೆನ್ನೂರು ಮತ್ತು ಕಸಬಾ ಹೋಬಳಿ ಏತನೀರಾವರಿ ಯೋಜನೆಗೆ 267 ಕೋಟಿ
ಚನ್ನಗಿರಿ, ಮಾಯಕೊಂಡ, ಹೊನ್ನಾಳಿ, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ 77 ಕೆರೆ ತುಂಗಭದ್ರಾ ನದಿ ನೀರಿನಿಂದ ತುಂಬಿಸಲು 50 ಕೋಟಿ

ಸಣ್ಣ ನೀರಾವರಿ

ನೈಸರ್ಗಿಕ ನದಿ ಕೊಳ್ಳಗಳಿಗೆ ಸರಣಿಯಲ್ಲಿ ಪಿಕಪ್ ನಿರ್ಮಾಣ – 100 ಕೋಟಿ
ರಾಯಚೂರು, ಬಾಗಲಕೋಟೆ, ಚಿತ್ರದುರ್ಗ, ತುಮಕೂರು, ರಾಮನಗರ ಜಿಲ್ಲೆಯಲ್ಲಿ ಪಿಕಪ್ ನಿರ್ಮಾಣ
ಕೆರೆ ಅಭಿವೃದ್ಧಿ ನಾಡಿನ ಶ್ರೇಯೋಭೀವೃದ್ಧಿ – 190 ಕೆರೆಗಳ ಸಮಗ್ರ ಅಭಿವೃದ್ಧಿ
ಕೆರೆ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಒತ್ತುವರಿ ತೆರವು ಅಭಿಯಾನ, ಕೆರೆಗಳ ಪೋಷಕ ಕಾಲುವೆ/ರಾಜಾಕಾಲುವೆ ದುರಸ್ತಿಗೆ 100 ಕೋಟಿ
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳಿಗೆ ಕೋರಮಂಗಲ ಚನ್ನಘಟ್ಟ ಕಣಿವೆಯಿಂದ ಹರಿಯುವ ಕೊಳಚೆ ನೀರು ಸಂಸ್ಕರಣೆ – ಈ ನೀರನ್ನು ಏತ ನೀರಾವರಿ ಮೂಲಕ ಕೈಗೊಳ್ಳಲು ಯೋಜನಾ ವರದಿ ಸಿದ್ಧ – ಶೀಘ್ರ ಯೋಜನೆ ಜಾರಿ
ಆನೇಕಲ್ ತಾಲೂಕಿನ 60 ಕೆರೆಗಳಿಗೆ ದಕ್ಷಿಣ ಪಿನಾಕಿನಿ ನದಿಗೆ ಹರಿಯುವ ಸಂಸ್ಕರಿಸಿದ ಕೊಳಚೆ ನೀರು ತುಂಬಿಸಲು ಮುತ್ತಸಂದ್ರ ಗ್ರಾಮದ ಸಮೀಪ ಏತ ನೀರಾವರಿ ಯೋಜನೆ
—————-
ಅರಣ್ಯ, ಪರಿಸರ, ಜೀವಿಶಾಸ್ತ್ರ – 1757 ಕೋಟಿ

ತಾಲೂಕಿಗೊಂದು ಹಸಿರು ಗ್ರಾಮ – 3 ಕೋಟಿ
ಪ್ರತಿ ತಾಲೂಕಿನ ಆಯ್ಕೆ ಗ್ರಾಮದಲ್ಲಿ ಅರಣ್ಯ ಪ್ರದೇಶಾಭಿವೃದ್ಧಿ, ಔಷಧಿ ಸಸ್ಯ ಬೆಳೆಸುವುದು
ಪರ್ಯಾಯ ಇಂಧನ ಮೂಲದಿಂದ ಅಭಿವೃದ್ಧಿ ಪಡಿಸಿದ ವಿದ್ಯುತ್ ಒದಗಿಸುವುದು
ಕಾಂಪೋಸ್ಟಿಂಗ್, ಎರೆಹುಳು ಗೊಬ್ಬರ ತಯಾರಿಕಾ ತರಬೇತಿ
ವಿದ್ಯಾರ್ಥಿಗಳಿಗೆ ಅರಣ್ಯ, ಪರಿಸರದ ಅರಿವು ಮೂಡಿಸಲು 2 ಹೊಸ ಯೋಜನೆ
ತಾಲೂಕಿಗೊಂದು ಹಸಿರು ಶಾಲಾವನ –
ಚಿಣ್ಣರ ವನ ದರ್ಶನ ಯೋಜನೆ
ತಾಲೂಕಿಗೊಂದು ಹಸಿರು ಶಾಲಾವನ – ಪ್ರತಿ ತಾಲೂಕಿನಲ್ಲಿ 3ರಿಂದ 5 ಎಕರೆ ಪ್ರದೇಶದಲ್ಲಿ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳನ್ನು ತೊಡಗಿಸಿ ಮರ, ಗಿಡ ಬೆಳೆಸಲು 2.25 ಕೋಟಿ – 5 ವರ್ಷಗಳ ಯೋಜನೆ
ಚಿಣ್ಣರ ವನ ದರ್ಶನ ಯೋಜನೆ
ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿರುವ 10 ಸಾವಿರ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು 5 ಕೋಟಿ ಯೋಜನೆ
ಹುಲಿ ಸಂರಕ್ಷಿತ ಪ್ರದೇಶ, ವನ್ಯ ಜೀವಿ ಧಾಮ, ರಾಷ್ಟ್ರೀಯ ಉದ್ಯಾನವನದ ಅರಣ್ಯವಾಸಿಗಳ ಸ್ಥಳಾಂತರಕ್ಕೆ ಪುನರ್ವಸತಿ ಘಟಕ ಸ್ಥಾಪನೆ
ಜೀವ ವೈವಿಧ್ಯ ಉದ್ಯಾನಗಳ ಅಭಿವೃದ್ಧಿ – ಮಡಿವಾಳ ಕೆರೆ ಜೀವ ವೈವಿಧ್ಯ ಉದ್ಯಾನ ಅಭಿವೃದ್ಧಿಗೆ 24.72 ಕೋಟಿ
ಹವಾಮಾನ ಬದಲಾವಣೆಯ ರಾಜ್ಯದ ಕ್ರಿಯಾ ಯೋಜನೆಗೆ ಕೇಂದ್ರದ ಮಂಜೂರಾತಿ ಯೋಜನೆ ಅನುಷ್ಠಾನಕ್ಕೆ 2 ಕೋಟಿ
ಮಹಾನಗರ ಪ್ರದೇಶಗಳ ಕೆರೆಗಳ ರಕ್ಷಣೆ, ಕೆರೆಗಳ ಅಭಿವೃದ್ಧಿ, ಕೆರೆಗಳ ಸೌಂದರ್ಯವೃದ್ಧಿಗೆ 5.56 ಕೋಟಿ
———————–
ಪ್ರಾಥಮಿಕ-ಪ್ರೌಢಶಿಕ್ಷಣ – 16204 ಕೋಟಿ

ಸರ್ಕಾರಿ ಶಾಲಾ,ಕಾಲೇಜುಗಳಲ್ಲಿ ಗ್ರಂಥಾಲಯ, ಪ್ರಯೋಗಾಲಯ, ಹೊಸ ಕಟ್ಟಡ, ಹೆಚ್ಚುವರಿ ಕಟ್ಟಡ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆಗೆ 110 ಕೋಟಿ
ಟೆಲಿ ಶಿಕ್ಷಣ ಕಾರ್ಯಕ್ರಮ ಸಾವಿರ ಶಾಲೆಗಳಿಗೆ ವಿಸ್ತರಣೆ
ಶಾಲೆಗಾಗಿ ನಾವು ನೀವು ಯೋಜನೆ – ಶಾಲಾ, ಕಾಲೇಜುಗಳ ಮೂಲಭೂತ ಸೌಕರ್ಯ, ಶೈಕ್ಷಣಿಕ ಅಭಿವೃದ್ಧಿಗೆ ಸಿಎಸ್‍ಆರ್ ಸಮಿತಿ(ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ)
54.54 ಲಕ್ಷ ಮಕ್ಕಳಿಗೆ 1 ಜೊತೆ ಶೂ, 1 ಜೊತೆ ಸಾಕ್ಸ್ ಒದಗಿಸಲು 120 ಕೋಟಿ
ಡಿಎಸ್‍ಇಆರ್‍ಟಿ, ಸಿಟಿಇ, ಡಯಟ್ ಮೇಲ್ದರ್ಜೆಗೆ
ಶಿಕ್ಷಣ ಸೇವಾ ಕೇಂದ್ರ ಸ್ಥಾಪನೆ
ರಾಜ್ಯದಲ್ಲಿ ಗ್ರೀನ್ ಪವರ್ ಶಾಲೆ ಆರಂಭ
ವಿದ್ಯುತ್ ಉಳಿಸಲು ಸೋಲಾರ್ ವಿದ್ಯುತ್ ಉಪಕರಣ ಅಳವಡಿಕೆ
100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,
100 ಸರ್ಕಾರಿ ಹಿರಿಯ ಪ್ರೌಢಶಾಲೆ,
100 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸೋಲಾರ್ ಎಜುಕೇಷನ್ ಕಿಟ್
ಸ್ಪರ್ಧಾಕಲಿ ಕಾರ್ಯಕ್ರಮ ಜಾರಿ
ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಕ್ಕಳಲ್ಲಿ ಶೈಕ್ಷಣಿಕ ಕಲಿಕೆಯ ಅರಿವು ಮೂಡಿಸಲು ಯೋಜನೆ
ಚಿಕ್ಕಬಳ್ಳಾಪುರ ಬಿಇಡಿ ಕಾಲೇಜು ಉನ್ನತೀಕರಣ
ಮುದ್ರಣ ಲೇಖನ ಸಾಮಗ್ರಿ, ಪ್ರಕಟಣೆ ಇಲಾಖೆ ಗಣಕೀಕರಣ
ಅಬಕಾರಿ ಇಲಾಖೆಯ ಭದ್ರತಾ ಚೀಟಿ ಸರ್ಕಾರಿ ಮುದ್ರಣಾಲಯದಲ್ಲೇ ಮುದ್ರಣ
ಸ್ಟೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ತರಬೇತಿ, ಶಿಬಿರ ಕೇಂದ್ರಕ್ಕೆ 5 ಕೋಟಿ
————–
ಉನ್ನತ ಶಿಕ್ಷಣ – 3896 ಕೋಟಿ

ಸಹಭಾಗಿತ್ವ ಯೋಜನೆ ಆರಂಭ
ಸರ್ಕಾರಿ ಪಾಲಿಟೆಕ್ನಿಕ್, ಸರ್ಕಾರಿ ಕಾಲೇಜುಗಳು, ವಿವಿಗಳಲ್ಲಿ ಸಹಭಾಗಿತ್ವದ ಯೋಜನೆ – 10 ಕೋಟಿ
ಜ್ಞಾನಸಂಗಮ ಯೋಜನೆಯಡಿ ಹಂತ ಹಂತವಾಗಿ ಮೂಲಭೂತ ಸೌಕರ್ಯ ಒದಗಿಸಲು ಕ್ರಮ
ವಿದ್ಯಾರ್ಥಿಗಳಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಐಪಿಆರ್ ಅರಿವಿಗೆ ಪ್ರೋತ್ಸಾಹ ನೀಡಲು ಸ್ವಾವಲಂಬನೆ ಯೋಜನೆ ಆರಂಭ
ಜ್ಞಾನ ಪ್ರಸಾರ ಯೋಜನೆಯಡಿ ಅಧ್ಯಾಪಕರ ಕೊರತೆ ನೀಗಿಸಲು ಕ್ರಮ
ವಿಜ್ಞಾನ-ಸುಜ್ಞಾನ ಯೋಜನೆ ಮೂಲಕ ಪದವಿ, ಸ್ನಾತಕ ಮಟ್ಟದಲ್ಲಿ ವಿಜ್ಞಾನ ಕೋರ್ಸ್ ಆರಂಭ – 10 ಕೋಟಿ ರೂ.
ಹಿರಿಮೆ-ಗರಿಮೆ ಯೋಜನೆಯಡಿ 100, 75, 50 ವರ್ಷ ಪೂರ್ಣಗೊಳಿಸಿದ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳ ಮೂಲಭೂತ ಸೌಕರ್ಯ ಪೂರೈಸಲು 10 ಕೋಟಿ ರೂ
ಮೈಸೂರು ವಿವಿ ಶತಮಾನೋತ್ಸವ ಆಚರಣೆಗೆ 50 ಕೋಟಿ ರೂ.
ಅಭ್ಯಾಸ ಯೋಜನೆ – ಹಿಂದುಳಿದ ವಿದ್ಯಾರ್ಥಿಗಳಲ್ಲಿ ಉತ್ತಮ ಕಲಿಕಾ ಪರಿಣಾಮ ಉಂಟುಮಾಡಲು ಪ್ರೋತ್ಸಾಹ – 40 ಕೋಟಿ
ಮಂಗಳೂರು ವಿವಿಯಲ್ಲಿ ರಾಣಿ ಅಬ್ಬಕ್ಕ ಪೀಠ ಸ್ಥಾಪನೆಗೆ 1 ಕೋಟಿ ರೂ.
ಬೆಂಗಳೂರು ವಿವಿಯಲ್ಲಿ ನೆಹರೂ ಚಿಂತನಾ ಕೇಂದ್ರಕ್ಕೆ 3 ಕೋಟಿ ರೂ.
ಮೈಸೂರು ವಿವಯಲ್ಲಿ ಅನಂತಮೂರ್ತಿ ಪೀಠಕ್ಕೆ 1 ಕೋಟಿ ರೂ.
ಕೆಂಗೇರಿಯ ಗಾಣಕಲ್ ಗ್ರಾಮದಲ್ಲಿ ಚಿತ್ರಕಲಾ ಪರಿಷತ್ ಹೊರಾವರಣ ಕೇಂದ್ರ ಸ್ಥಾಪನೆ – 20 ಕೋಟಿ ವಿಶೇಷ ಅನುದಾನ
ನಂಜನಗೂಡಿನ ಹಿಮ್ಮಾವು ಗ್ರಾಮದಲ್ಲಿ ನಳಂದಾ ಬೌದ್ಧ ಅಧ್ಯಯನ ಕೇಂದ್ರ ಸ್ಥಾಪನೆಗೆ 5 ಕೋಟಿ.

ಇತಿಹಾಸ


ಇತಿಹಾಸ'ದ ಕಿರು ಪರಿಚಯ

    ಇತಿಹಾಸ(ಹಿಸ್ತೋರಿ) ಪದವು ಗ್ರೀಕ್'ನ "ಹಿಸ್ತೋರಿಯ" ಎಂಬ ಪದದಿಂದ ಬಂದಿದೆ.
    "ಹಿಸ್ತೋರಿಯ" ಪದದ ಅರ್ಥ "ತಪಾಸಣೆ ಇಂದ ಪಡೆದ ಜ್ಞಾನ".
    ಇತಿಹಾಸ ಪದದ ಅರ್ಥ ಇತಿ ಅಂದರೆ ಹೀಗೆ, ಹ ಅಂದರೆ ಖಚಿತ, ಆಸ್ ಅಂದರೆ ನಡೆಯಿತು(ಇತಿ+ಹ+ಆಸ್ = ಇತಿಹಾಸ).
    ಇತಿಹಾಸದ ಪಿತಾಮಹ ಹೆರೋದೊತಸ್.
    ಹೆರೋದೊತಸ್ ಬರೆದ ಗ್ರಂಧ ಪೆರ್ಸಿಯನ್ ಯುದ್ಧಗಳು.

ಇತಿಹಾಸ - ಭಾರತದ ಶಿಲಾಯುಗ


    ಶಿಲಾಯುಗ ಸಂಸ್ಕೃತಿ ಕಾಲ ಕಿ.ಪೂ. ೭೦೦೦೦ ದಿಂದ ಕಿ.ಪೂ. ೫೦೦೦
     ೫೦೦,೦೦೦ ವರ್ಷಗಳಿಗಿಂತ ಹಳೆಯ ಹೋಮೊ ಎರೆಕ್ಟಸ್ ಜಾತಿಯ ಪೂರ್ವಮಾನವರ ಪಳೆಯುಳಿಕೆಗಳು ನರ್ಮದ ನದಿ ಕಣಿವೆ, ಗುಜರಾತ್'ನ ಖಂಬತ್ ಕೊಲ್ಲಿಯಲ್ಲಿ ಸಿಕ್ಕಿವೆ.
    ಮಧ್ಯ ಪ್ರದೇಶ್'ನ ಭಿಮ್ಬೆಟ್ ದಲ್ಲಿ ಶಿಲಾಯುಗ ಮಾನವರ ವಸತಿಗಳು ಮತ್ತು ಚಿತ್ರಕಲೆಗಳ ಕುರುಹುಗಳಿವೆ.
    ಪಾಕಿಸ್ತಾನ್'ದ ಬಲೂಚಿಸ್ತನ್ ದಲ್ಲಿ ಶಿಲಾಯುಗ ಕಾಲದ  ಕಲ್ಲುಮಣ್ಣುಗಳಿಂದ ನಿರ್ಮಿತ ವಸತಿಗಳು ದೊರಕಿವೆ. ಇದಕ್ಕೆ ಮೆಹರ್ಘರ್ ಸಂಸ್ಕೃತಿ ಎಂದು ಹೆಸರಿಡಲಾಗಿದೆ. ದಕ್ಷಿಣ ಏಷ್ಯಾದಲ್ಲಿ ಅತ್ಯಂತ ಹಳೆಯ ಕೃಷಿಯ ಕುರುಹುಗಳು ಇಲ್ಲಿ ದೊರೆತಿವೆ.
    ಶಿಲಾಯುಗ'ದ ಮಾನವರು ಮರದ ಪುತಾರೆ ಒಳಗೆ ಮತ್ತು ಗುಹೆಗಳಲ್ಲಿ ವಾಸಿಸುತ್ತಿದರು.
    ಚೂಪಾದ ಶಿಲೆಗಳನ್ನೂ ಬಳಸಿಕೊಂಡು ಬೇಟೆಯಾಡಿ ಜಿವಿಸುತಿದ್ದರು
    ಶಿಲಾಯುಗ ಕುರಿತು ಲಿಖಿತ ಆಧಾರಗಳಿಲ್ಲ ಇದನ್ನು ಪ್ರಾಗತಿಹಾಸಕಾಲ ಎನ್ನುವರು.
    ಬರಹವು ಬಳಕೆಗೆ ಬಂದಿದು ಸು. ೫೦೦೦ ವರ್ಷಗಳ ಹಿಂದೆ.
    ಶಿಲಾಯುಗ ದ ವಿಧಗಳು ೩ ಹಳೆಶಿಳಯುಗ, ಸುಕ್ಚಮ ಶಿಲಾಯುಗ, ಹೊಸ ಶಿಲಾಯುಗ.
    ಮಾನವನ ಬೌಧಿಕ ಹೆಸರು ಹೊಮೊಸೆಫಿಎನ್ಸ
    ಬೌಧಿಕ ಮಾನವನು ಭೂಮಿಯ ಮೇಲೆ ಕನಿಸಿಕೊಂಡಿದು ಸು. ೪೦೦೦೦ ವರ್ಷಗಳ ಹಿಂದೆ.
    ಕರ್ನಾಟಕದಲ್ಲಿ ಹಳೆ ಶಿಲಾಯುಗದ ನೆಲೆಗಳು ಹುನುಸಾಗಿ, ಅಗನವಡಿ, ಕಿಬ್ಬಂಹಳ್ಳಿ, ನಿತ್ತುರ್, ಜಲನಹಳ್ಳಿ, ಸಂಗನಕಲ್ಲು.
    ಭಾರತದಲ್ಲಿ ನವಶಿಳಯುಗದ ಕಾಲ ಸು. ೩೦೦೦ ದಿಂದ ೧೦೦೦
    ಭಾರತದಲ್ಲಿ ನವಶಿಳಯುಗದ ನೆಲೆಗಳು ಬಲುಚಿಸ್ತಾನ್, ಕಾಶ್ಮೀರ್, ಅಸಮ.
    ಕರ್ನಾಟಕ ಬಿಟ್ಟರೆ ರಾಗಿ ಬೆಳೆಯುವ ಮತ್ತೊಂದು ದೇಶ ಆಫ್ರಿಕಾ.
    ನವ ಶಿಲಾಯುಗ ಮಾನವರ ಮೊದಲ ಸಾಕು ಪ್ರಾಣಿ ನಾಯಿ.
    ಹೊಸಶಿಳಯುಗದಲ್ಲಿ ಮೊದಲ ಬಾರಿಗೆ ಶವಸಂಸ್ಕಾರ ರುಡಿಗೆ ಬಂತು.
    ಕರ್ನಾಟಕದಲ್ಲಿ ಹೊಸಾ ಶಿಲಾಯುಗದ ಕೇಂದ್ರಗಳು. - ಹಳ್ಳೂರು,ತೆಕ್ಕಲಕೋಟೆ,ಸಂಗನಕಲ್ಲು, ಟಿ.ನರಸಿಪುರ, ಮತ್ತು ಕಡೆಕಲ್ ಇತ್ಯಾದಿ.
    ಹೊಸಶಿಳಯುಗದ ಜನರ ಪ್ರಾರಂಭದ ಆಹಾರ ಧಾನ್ಯಗಳು. - ಗೋಧಿ, ಬಾರ್ಲಿ, ಅಕ್ಕಿ.
    ಮಡಿಕೆ-ಕುಡಿಕೆ ತಯಾರಿಸುವ ಚಕ್ರ. - ತಿಗರಿ/ಕುಂಬಾರನ ಚಕ್ರ.
    ಲೋಹಯುಗವೆಂದರೆ. - ನವಶಿಲಾಯುಗದ ಮುಂದುವರಿದ ಭಾಗ.
    ಲೋಹಯುಗ ಪ್ರಾರಂಭವಾದದ್ದು. - ಸು.೪೦೦೦ ವರ್ಷಗಳಿಂದೆ.
    ಲೋಹಯುಗದ ಮಾನವ ಬಳಸಿದ ಮೊದಲ ಲೋಹ. - ತಾಮ್ರ.
    ತಾಮ್ರ ಮತ್ತು ತವರಗಳ ಮಿಶ್ರಲೋಹ. - ಕಂಚು.
    ಹರಪ್ಪ ಸಂಸ್ಕೃತಿ/ಸಿಂಧಾನಾರರಿಕತೆಯು ಸಿರಿರುವುದು. - ಲೋಹಯುಗಕ್ಕೆ.
    ಲೋಹಯುಗದ ಪ್ರಮುಖ ಸ್ಥಳಗಳು. - ಮಹಾರಾಷ್ಟ್ರದ ಜಾರ್ವೆ, ಕರ್ನಾಟಕ-ಬ್ರಹ್ಮಗಿರಿ,ಹಳ್ಳರು, ಬನಹಳ್ಳಿ,ತೆರ್ದಾಳ.
    ಕಬ್ಬಿಣದ ಯುಗ ಪ್ರಾರಂಭವಾದ ಕಾಲ. - ಕ್ರಿ.ಪೂ.೧೦೦೦.
    ಮೆಗಲಿತಿಕ್ ಪದದ ಅರ್ಥ. - ಬೃಹತ್ ಶಿಲೆ/ಕಲ್ಲು.
    ಕ್ರಿ.ಪೂ.೩೦೦೦ ಕಾಲದ ಕಬ್ಬಿಣದ ಕುಲುಮೆ ಸಿಕ್ಕಿರುವ ಕೋಲಾರದ ಸ್ಥಳ. - ಬನಹಳ್ಳಿ.

ಇತಿಹಾಸ - ಸಿಂದು ನಾಗರೀಕತೆ

     ಸಿಂಧು ನಾಗರೀಕತೆ ಸಂಬಂಧಿಸಿದಂತೆ ಮೊದಲು ಪತ್ತೆಯಾಗಿದ್ದು ಹರಪ್ಪ.
    ಹರಪ್ಪ ನಗರವನ್ನು ಪತ್ತೆಹಚ್ಚಿದವರು ದಯಾರಾಮ್ ಸಾಹನಿ - ೧೯೨೦ ರಲ್ಲಿ
    ಮೊಹೆಂಜದರೋವನ್ನು ಪತ್ತೆಹಚ್ಚಿದವರು ಅರ.ದಿ. ಬ್ಯಾನರ್ಜಿ - ೧೯೨೨ ರಲ್ಲಿ
    ಹರಪ್ಪ ಸ್ವ0ಸ್ಕ್ರತಿ ಸಂಭಂದಿಸಿದ ಸಿಕ್ಕಿರೋವ ಒಟ್ಟು ನೆಲೆಗಳು ೧೫೦೦
    ಮೊಹೆಂಜದರೋ ಇರುವುದು ಸಿಂಧ್ ಪ್ರಾಂತದಲ್ಲಿ.
    ಹರಪ್ಪ ಇರುವುದ ಪಂಜಾಬ್ ನ ರಾವಿ ನದಿ ದಡದಲ್ಲಿ
    ಇತ್ತೀಚಿಗೆ ಪತ್ತೆಯಾಗಿರುವ ಹರಪ್ಪ ನೆಲೆ - ದೊಲ್ವೀರ್
    ದೊಲ್ವೀರ್ ಇರುವುದು ಗುಜರಾತ್ ನ ಕಚ್ ನಲ್ಲಿ
    ಸಿಂಡಿ ಭಾಸೆಯಲ್ಲಿ ಮೋಹನ್ಜದರೋ ಎಂದರೆ ಸತ್ತವರ ದಿಬ್ಬ.
    ಹರಪ್ಪ ನಾಗರಿಕತೆಯು ವಾಪಿಸಿದ್ದಿದ್ದು ಉತ್ತರ ಭಾರತದ ಬಯಲು ಸೀಮೆ ಮತ್ತು ಮಹಾರಾಷ್ಟ್ರದ ಕೆಲ ಪ್ರದೇಶದಲ್ಲಿ.
    ಹರಪ್ಪ ವಾಪಿಸಿದ್ದ ನದಿ ಭಾಗಗಳು - ಇಂಗಿ ಹೋಗಿರುವ ಸರಸ್ವತಿ  ಮತ್ತು ಘಗ್ರ, ಹಕ್ರ ನದಿ ಬಯಲು
    ಹರಪ್ಪ ಜನರು ಒಳ ಚರಂಡಿಗಾಗಿ ಬಳಸೀದ ತಂತ್ರ - ಬಸಿಗುಂದ್ದಿ ಮತ್ತು ತೆರಪುಗಳು.
    ಹರಪ್ಪ ಜನರು ಮನೆ ನಿರ್ಮಾಣಕ್ಕಾಗಿ ಬಳಸುತ್ತಿದಿದ್ದು -  ಸುತ್ತ ಇಟ್ಟಿಗೆ
    ಸ್ನಾನದ ಕೊಳ ಇರುವುದು - ಮೋಹನ್ಜದರೋದಲ್ಲಿ
    ಮೋಹನ್ಜದರೋ ಸ್ನಾನದ ಕೊಳದ ಅಳತೆ - ೧೨ ಮಿ ಉದ್ದ, ೭ ಮಿ. ಅಗಲ, ೨.೫ ಮಿ ಆಳ.
    ಕ್ರೀಡಾಂಗಣ ಇರುವ ಸಿಂದು ನಾಗರಿಕತೆಯ ನಗರ - ದೊಲ್ವೀರ್
    ಹರಪ್ಪ ಲಿಪಿಯ ಫಲಕ ದೊರಿತಿರುವ ನಗರ - ದೊಲ್ವೀರ್
    ಸಿಂಧು ನಾಗರೀಕತೆ ಸೇರಿರುವುದು ಕಂಚಿನಯುಗಕ್ಕೆ
    ಸಿಂದು ನಾಗರೀಕತೆಗೆ ಸಂಪರ್ಕ ಹೊಂದಿರುವ ಇತರ ನಾಗರಿಕತೆಗಳು - ಎಜಿಪ್ತ್ ಮತ್ತು ಮೆಸಪತೊಮಿಯ
    ಪುರಾತನ ಕಾಲದಲ್ಲಿ ಮೊತ್ತಮೊದಲಿಗೆ ಹತ್ತಿ ಬಟ್ಟೆಯನ್ನು ಬಳಸಿದವರು - ಹರಪ್ಪ ಜನರು.
    ಸಿಂದು ನಾಗರಿಕತೆ ಜನರ ಮುಕ್ಯ ಕಸಬು - ಕ್ರಷಿ ಮತ್ತು ವಾಪರ
    ಸಿಂದು ಜನತೆಯ ಆಟಿಂತ ಪ್ರಿಯವಂತ ಪ್ರಾಣಿ - ಡುಬ್ಬದ ಗುಳಿ
    ಸಿಂದು ಜನರ ಪ್ರಮುಖ ಸಾಕು ಪ್ರಾಣಿಗಳು - ದನ,ಎಮ್ಮೆ,ಆಡು,ಕುರಿ,ಕತ್ತೆ,ಬೆಕ್ಕು,ನಾಯಿ,ನವಿಲು
    ನ್ರತೈ ಭಂಗಿಯ ಕಂಚಿನ ನಗ್ನಶ್ರೀ ವಿಗ್ರಹ ದೊರೆತಿರುವ ಸ್ತಳ - ಮೋಹನ್ಜದರೋ
    ಸಿಂದು ಜನರು ಧರಿಸುತ್ತಿದ್ದ ಆಭರಣಗಳು- ಕಿವಿ ಉಂಗುರ , ಕಂತಿಹಾರ, ಕೈಬಳೆ, ನಲಿಪತ್ತಿ, ತೋಳ ಬಂಡಿ
    ಸಿಂದು ಜನರು ಆಭರಣ ತಯಾರಿಕೆಗೆ ಬಳಸುತಿದ್ದ ಲೋಹಗಳು - ಚಿನ್ನ, ಬೆಳ್ಳಿ, ತಾಮ್ರ, ಕಂಚು
    ಸಿಂದು ಜನತೆಗೆ ತೆಲಿದಿದ್ದ ಪ್ರಮುಖ ಆಟಗಳು - ಪಗಡೆ, ಚದುರಂಗ
    ಗದ್ದಹರಿ ಪುರುಷನ ಪ್ರತಿಮೆ ದೊರೆತಿರುವ ಸಿಂದು ನಗರ - ಮೋಹನ್ಜದರೋ
    ಹರಪ್ಪ ಮುದ್ರೆಗಳಲ್ಲಿ ಕಂಡುಬರುವ ಪ್ರಾಣಿಗಳ ಚಿತ್ರಗಳು - ಬ್ರಹ್ಮಿನಂಡಿ, ಏಕಶರಗಿ
    ಮಣಿಗಳ ತಯಾರಿಕಾ ಕರ್ಯಗರಗಳು ಕಂಡುಬರುವ ಸ್ತಳಗಳು - ಚನೋಹ್ದರೋ, ಲೋಥಾಲ್
    ಸಿಂದು ನಾಗರೀಕತೆ ಕಾಲದಲ್ಲಿ ವಾಪರವು ನಡಯೂತಿದ್ದ ವಿಧಾನ - ವಸ್ತು ವಿನಿಮಯ
    ಸಿಂದು ಜನರು ಸಾಗಾಟ ಮತ್ತು ಸಾರಿಗೆಗೆ ಬಳಸುತಿದ್ದ ಸಾಧನಗಳು - ಬಂಡಿ ಮತ್ತು ಧೋನಿ - ಸಾಗರಾಯಣ
    ಸಿಂದು ಜನರ ಪ್ರಮುಖ ದೇವತೆ - ಮತ್ರದೇವತೆ
    ಸಿಂದು ಜನರು ಆರಾಧಿಸುತ್ತಿದ್ದ ದೇವರು - ಪಶುಪತಿ ಶಿವ
    ಸಿಂದು ಜನರ ಅತ್ಯಂತ ಪ್ರಿಯವಾದ ಕ್ರೀಡೆ - ಸಾರ್ವಜನಿಕ ಇಜುಕೊಲ
    ಸಿಂದು ನಾಗರಿಕತೆ ನಾಶಕ್ಕೆ ಪ್ರಮುಖ ಕಾರಣ - ನದಿಯ ಪ್ರವಾಹ

ಇತಿಹಾಸ - ವೇದಗಳ ಕಾಲ

    ವೇದಗಳು ರಚನೆಯಾದ ಕಾಲವೇ - ವೇದಗಳ ಕಾಲ
    ವೇದ ಎಂಬ ಪದದ ಅರ್ಧ - ಜ್ಞಾನ
    ವೇದಗಳ ನಾಗರಿಕತೆಯ ಕ್ರತ್ರಗಳು - ಆರ್ಯರು
    ಆರ್ಯ ಪದದ ಅರ್ಥ - ಶ್ರೇಷ್ಟ
    ಆರ್ಯರು ಭಾರತಕ್ಕೆ ಬಂದಿದು - ಮಧ್ಯ ಎಸಯಾದಿಂದ
    ಆರ್ಯರ ಪ್ರಧಾನ ಕಸುಬು - ಕೃಷಿ
    ವೇದಗಳನ್ನು ರಚಿಸಲಾಗಿರುವ ಭಾಷೆ - ಸಸ್ಕ್ರಿತ್
    ವೇದಗಳ ೪ ವಿಧಗಳು - ಋಗ್ವೇದ, ಯಜುರ್ವೇದ,ಸಾಮವೇದ,ಅಥರ್ವಣ ವೇದ
    ದೇವತೆಗಳನ್ನು ಪ್ರಾರ್ಥಿಸಲು ರೂಪಿಸಿರುವ ಮಂತ್ರಗಳ ಸಂಕಲನ ಇರುವುದು ಋಗ್ವೇದದಲ್ಲಿ.
    ವೈದಿಕ ಸಾಹಿತ್ಯದ ಪ್ರಥಮ ಗ್ರಂದಹ -  ಋಗ್ವೇದ
    ಸಿಂದು ನದಿ ಪ್ರದೇಶಕ್ಕೆ ಪ್ರಚಲಿತವಿದದ ಹೆಸರು - ಸಪ್ತಸಿಂದು
    ಋಗ್ವೇದ ಕಾಲದಲ್ಲಿ ಜಾರಿಯಲ್ಲಿದ್ದ ತೆರಿಗೆ ಪದ್ಧತಿ - ಬಲಿ
    ಭಾರತ ಎಂದು ಹೆಸರು ಬರಲು ಕಾರಣ - ಋಗ್ವೇದ ಕಾಲದ ಭಾರತ ಪಂಗಡ
    ಋಗ್ವೇದ ಕಾಲದಲ್ಲಿ ನಡೆದ ಯುದ್ಧ - ದಾಸೆರಾಜ್ಞ್ಯ
    ರಾಜನಿಗೆ ಆಡಳಿತದಲ್ಲಿ ಸಹಾಯ ನಿದುತಿದ್ದವರು - ಪೋರೋಹಿತ,ಸೇಣನೆ, ಗ್ರಮಿನಿ
    ವೇದಗಳ ಕಾಲದಲ್ಲಿ ಜಾರಿಯಲ್ಲಿದ್ದ ೨ ಆಡಳಿತ ಸಂಸ್ಥೆಗಳು - ಸಬ & ಸಮಿತಿ
    ವೇದಗಳು ಕಾಲದ ಜನರ ಮುಖ್ಯ ಉದ್ಯೋಗ - ಕ್ರಷಿ
    ವೇದಗಳ ಕಾಲದ ಚಿನ್ನದ ನಾಣ್ಯ - ನಿಷ್ಠ
    ರಾಜಸೂಯ ಯಾಗ ಎಂದರೆ - ಯುವರಾಜನ ಪಟ್ಟಾಭಿಷೇಕ
    ಭಾಗದುಖ ಎಂದರೆ - ಸಂಗ್ರಹನಧಿಕಾರಿ
    ಸಂಗ್ರಹಿತ್ ಎಂದರೆ - ದ್ರವ್ಯಧಿಕಾರಿ
    ವೇದಗಳ ಕಾಲದ ಭುಕಂದಯ ೧/೬
    ಪ್ರಜಾಪತಿ ಎಂದರೆ  - ಶ್ರೀಸ್ತಿಕರ್ತ
    ವೇದಗಳ ಕಾಲದ ಸಮಾಜದ ನಾಲ್ಕು ವರ್ಣಗಳು - ಬ್ರಹ್ಮಚರ್ಯ,ಗ್ರಹಸ್ತ,ವಾನಪ್ರಸ್ತ ಸನ್ಯಾಸ
     ಒಪನಿಶತ್ತ್ ನ ಅರ್ಥ - ಗುರುವಿನ ಬಳಿ ಕುಲಿತಿಕೋ
    ಸತ್ಯ ಮೇವ ಜಯತೆ ವಖಯ ಇರುವುದು - ಮುಂದ್ಕೊಪನಿಶತ್ತು ನಲ್ಲಿ
    ವೇದಕಾಲದ ಪಾಣಿನಿ ಬರೆದ ಗ್ರಂಥ - ಅಸ್ತಧ್ಯೆಯಿ
    ವೆದಕಲಾದ್ ಪತಂಜಲಿ ಬರೆದ ಗ್ರಂಥ - ಯೋಗಸುತ್ರ
    ವೇದಗಳ ಕಾಲದ ಮಹಾಕಾವ್ಯಗಳು - ರಾಮಾಯಣ & ಮಹಾಭಾರತ
    ರಾಮಾಯಣ ರಚಿಸಿದವರು - ವಾಲ್ಮೀಕಿ
    ಮಹಾಭಾರತ ರಚಿಸಿದವರು - ವೇದವ್ಯಾಸ



ಇತಿಹಾಸ - ಜೈನ ಮತ್ತು ಬೌಧ ಧರ್ಮ

    ಭಾರತದಲ್ಲಿ ಹೊಸ ಮತಗಳ ಉದಯ ಪ್ರಾರಂಭವಾಗಿದ್ದು - ೬ ನೇ ಶತಮಾನದಲ್ಲಿ
    ಹೊಸ ಮತಗಳ ಉದಯಕ್ಕೆ ಕಾರಣ - ವೈದಿಕ ಧರ್ಮದ ಜಟಿಲತೆ
    ೬ ನೇ ಶತಮಾನದಲ್ಲಿ ಅಸ್ತಿತ್ವಕ್ಕೆ ಬಂದ ಮತಗಳು - ಜೈನ & ಬೌಧ್ಹ
    ಜೈನ ಧರ್ಮದಲ್ಲಿ ತ್ರಿರ್ಧನ್ಕರ ಎಂದರೆ - ಸಂಸಾರವೆಂಬ ಸಾಗರವನ್ನು ದಾಟಲು ದಾರಿ ತೋರಿಸುವವನು
    ಜೈನ ಧರ್ಮದ ಮೊದಲ ತೀರ್ಥಂಕರ  - ವ್ರಶಭಾನಾಥ
    ಜೈನ ಧರ್ಮದ ೨೩ ನೇ ತೀರ್ಥಂಕರ - ಪಾಶ್ವನಾಥ
    ಜೈನ ಧರ್ಮದ ೨೪ ನೇ ತೀರ್ಥಂಕರ - ವರ್ಧಮಾನ ಮಹಾವೀರ
    ಜೈನ ಧರ್ಮ ಎಂದು ಹೆಸರು ಬರಲು ಕಾರಣ - ಜಿನ್ ಎಂದು ಪ್ರಸಿದ್ಧಿಯಾಗಿದ್ದ ವರ್ಧಮಾನ
    ಜಿನ್ ಎಂಬುದರ ಅರ್ಥ - ಇಂದ್ರಿಯಗಳನ್ನು ಜಯಿಸಿದವನು
    ವರ್ಧಮಾನ ಮಾಹವೀರನು ಜನಿಸಿದ್ದು - ಬಿಹಾರ್ ನ ವೈಶಲಿನಗರದ ಕುಂದಲಿವನದಲ್ಲಿ
    ವರ್ಧಮಾನ ಮಾಹವೀರಣ ತಂದೆ & ತಾಯಿ - ಸಿದ್ದಾರ್ಥ & ತ್ರಿಶಳದೇವಿ
    ವರ್ಧಮಾನ ಮಹಾವೀರನು ಜನಿಸಿದ್ದ ವರ್ಷ - ಕಿ.ಪೂ. ೫೯೯
    ವರ್ಧಮಾನ ಮಹಾವೀರನ ಧರ್ಮಪತ್ನಿ - ಯಶೋಧ
    ಮಹಾವೀರನು ಸಂಸಾರವನ್ನು ತೈಜಿಸಿದಾಗ ಅವನ ವಯಸ್ಸು - ೩೦ ವರ್ಷ
    ಮಹಾವೀರನು ತಪಸ್ಸು ಮಾಡಿದ್ದು - ರಿಜುಕುಲ ನದಿ ದಂಡೆಯ ಜ್ರಮ್ಭಾಕ್ಕ ಗ್ರಾಮ
    ಸರ್ವಸಂಗ ಪರಿತ್ಯಗದಲ್ಲಿ ಬಟ್ಟೆಗಳನ್ನು ಧರಿಸುವುದು ತಪ್ಪು ಎಂದು ಭಾವಿಸಿದ ಪರಿಣಾಮ - ದಿಗಂಬರ
    ಮಹಾವೀರನ ಪ್ರಥಮ ಶಿಸ್ಸ್ಯ - ಇಂದ್ರಭುತಿ ಬ್ರಾಹ್ಮಣ
    ಜೈನ ಧರ್ಮದ ಪವಿತ್ರ ಗ್ರಂಧಗಳು - ದೌದಶ ೧೨ ಅಂಗಗಳು
    ದೌದಶ ರಚಿಸಲಾಗಿರುವ ಭಾಷೆ - ಪ್ರಕೃತ
    ಜೈನ ಧರ್ಮದ ಪ್ರಮುಖ ಧೆಯ - ಅಹಿನ್ಸೋಪರಮೊಧರ್ಮ
    ಮಹಾವೀರನ ಶಿಸ್ಯನದ ಮಗಧದ ರಾಜ - ಬಿಮ್ಬಸರ/ಶ್ರೆನಿಕ
    ಬಿಮ್ಬಸರನು ಸೇರಿರುವ ರಾಜವೌಶ - ಹರ್ಯಂಕ
    ಮಹಾವೀರನ ಶಿಸ್ಯನದ ಬಿಮ್ಬಸರಣ ಮಗ - ಅಜಾತ ಶತ್ರು
    ಮಹಾವೀರನು ನಿರ್ವಾಣ ಹೊಂದಿದ ಸ್ತಳ - ಬಿಹಾರದ ಪಾವಪುರಿ ಕಿ.ಪೂ. ೫೨೭ ರಲ್ಲಿ
    ಜೈನರಲ್ಲಿರುವ ವಿಶೇಷ ವ್ರತ - ಸಲ್ಲೇಖನ ವ್ರತ
    ಸಲ್ಲೇಖನ ವ್ರತ ಎಂದರೆ - ಒಪವಸದಿಂದ ದೇಹ ತೈಜಿಸೋವುದು
    ಜೈನ ಧರ್ಮದ ಎರಡು ಪಂಗಡಗಳು - ದಿಗಂಬರ & ಶ್ವತಂಬರ
    ವಸ್ತ್ರ ಧರಿಸುವ ಜೈನ ಸಂನ್ಯಾಸಿಗಳು -ದಿಗಂಬರರು
    ವಸ್ತ್ರ ಧರಿಸುವ ಜೈನ ಸಂನ್ಯಾಸಿಗಳು- ಶ್ವತ೦ಬರರು
    ಜೈನರು ಪೂಜಿಸುವುದ - ತೀರ್ಥಂಕರರ ಮೂರ್ತಿಗಳು, ಭಾರತ, ಬಾಹುಬಲಿ & ಯಕ್ಚ - ಯಕ್ಚಿಗಳು
    ಪ್ರಸಿದ್ದಿ ಪಡೆದಿದ್ದ ಯಕ್ಷಿದೇವತೆ - ಪದ್ಮಾವತಿ
    ಭರತ & ಬಾಹುಬಲಿ - ೧ನೆ ತೀರ್ಥಂಕರ ವ್ರಶಭಾನಥನ ಮಕ್ಕಳು
    ಕಿ.ಪೂ.೪ನೇ ಶತಮಾನದಲ್ಲಿ ಜೈನರು ದಕ್ಷಿಣ ಭಾರತಕ್ಕೆ ಬರಲು ಕಾರಣ - ಬಿಹಾರದಲ್ಲಿ ಕ್ಚಾಮ
    ಕರ್ನಾಟಕದಲ್ಲಿ ಜೈನರ ಪ್ರಾಚಿನ ಕೇಂದ್ರಗಳು - ಕೊಪ್ಪಲ್ , ಕಂಬಂದಹಳ್ಳಿ & ಶ್ರಾವಣ ಬೆಳಗೊಳ
    ಕರ್ನಾಟಕದಲ್ಲಿ ಜೈನರ ಕಾಶಿ - ಶ್ರಾವಣಬೆಳಗೊಳ
    ಶ್ರಾವಣ ಬೆಳಗೊಳದಲ್ಲಿರುವ ಏಕಸಿಲ ಮೂರ್ತಿ - ಗೊಮ್ಮಟೇಶ್ವರ
    ಗೊಮ್ಮಟೇಶ್ವರ  ಮೂರ್ತಿ ಕಟ್ಟಿಸಿದ ವೈಕ್ತಿ - ಚಾವುಂಡರಾಯ
    ಶ್ರಾವಣ ಬೆಳಗೊಳದಲ್ಲಿ ನೆಲೆಸಿದ್ದ ಜೈನ ಗುರು - ಭದ್ರಬಾಹು
    ಬಸದಿಗಳು ಜೈನರ ಪವಿತ್ರ ಸ್ತಳಗಳು
    ಕನ್ನಡ ದ ಕವಿಗಳಾದ ರನ್ನ ಪಂಪ ರತ್ನಾಕರವರ್ಣಿ - ಜೈನ ಧರ್ಮದವರು
    ಜೈನರು ಅಧಿಕ ಸಂಖೆಯಲ್ಲಿರುವ ಭಾರತದ ರಾಜ್ಯಗಳು - ಗುಜರಾಜ್ & ರಾಜಸ್ತಾನ್
    ಜೈನರ ಸುಂದರ ದೇವಳಗಳು ಇರುವುದ - ರಾಜಸ್ತಾನದ ಮೌಂಟ್ ಅಬು & ಬಿಹಾರ್ ನ ಪಾವಪುರಿ
    ಬೌಧ ಧರ್ಮದ ಸ್ತಾಪಕ - ಗೌತಮ್ ಬುದ್ಧ
    ಏಷಿಯಾದ ಬೆಳಕು ಎಂದು ಕರೆಯುವುದು - ಗೌತಮ್ ಬುದ್ಧನನ್ನು
    ಗೌತಮ್ ಬುದ್ಧ ಜನಿಸಿದ್ದು - ನೇಪಾಲದ ಲುಂಬಿನಿ ವನದಲ್ಲಿ ಕಿ. ಪು. ೫೬೭
    ಗೌತಮ್ ಬುದ್ಧನ ಬಾಲ್ಯದ ಹೆಸರು - ಸಿದ್ದಾರ್ಥ
    ಸಿದ್ದರ್ಥನ ತಂದೆ & ತಾಯಿ - ಶುದ್ಧೋದನ & ಮಾಯಾದೇವಿ
    ಶುದ್ಧೋದನ ಕಪಿಳವಸ್ತುವಿನ ರಾಜ
    ಸಿದ್ದಾರ್ಥನ ಮಲತಾಯಿ - ಪ್ರಜಾಪತಿ ಗೌತಮಿ
    ಸಿದ್ದಾರ್ಥನ ಸತಿಯ ಹೆಸರು - ಯಶೋದರೆ
    ಸಿದ್ದಾರ್ಥ & ಯಶೋಧರೆಯ ಮಗ - ರಾಹುಲ್
    ಸಿದ್ದಾರ್ಥನು ಮಹಾಪರಿತ್ಯಗಕ್ಕೆ ಕಾರಣ - ಮುದುಕ , ಶವ, ರೋಗಿ ಯನ್ನು ನೋಡಿದ್ದು
    ಮಹಾಪರಿತ್ಯಾಗ ಎಂದರೆ - ವೈಭವದ ಜೀವನ ತ್ಯಾಜಿಸುವುದು
    ಸಿದ್ದಾರ್ಥನಿಗೆ ಗ್ಯನೋದಯವಾದ ಸ್ತಳ - ಗಾಯದ ಅಸ್ವಸ್ತಮರದ ಕೆಳಗೆ
    ಅಸ್ವಸ್ತ ಮರವನ್ನು ನಂತರ ಕರೆದಿರುವುದು - ಬ್ಹೊದಿವ್ರಕ್ಷ್ಯ
    ಗ್ಯನೋದಯದ ನಂತರ ಸಿದ್ದಾರ್ಥನಿಗೆ ಕರೆದಿರುವುದು - ಬುದ್ಧ
    ಬುದ್ಧ ಎಂಬುದರ ಅರ್ಥ - ಗ್ಯಾನಿ
    ಬುದ್ಧನು ತನ್ನ ಮೊದಲ ಭೋಧನೆ ನೀಡಿದ ಸ್ತಳ - ಸಾರನಾಥ
    ಭುದ್ಧನ ಪ್ರಕಾರ ಪಾನವನ ದುಕ್ಖಕ್ಕೆ ಕಾರಣ - ಆಸೆ
    ಮಾನವನ ಸನ್ಮಾರ್ಗಕ್ಕೆ ಭುದ್ಧ ಸೂಚಿಸಿದ ಮಾರ್ಗ - ಸದಸ್ತಗ್ಗ ಮಾರ್ಗ
    ಭುದ್ಧನಿಗೆ ಬೆಂಬಲ ಸೂಚಿಸಿದ ರಾಜರು - ಬಿಮ್ಬಸರ , ಅಜಾತಶತ್ರು
    ಭುದ್ಧನು ನಿರ್ವಾಣ ಹೊಂಡಿದು - ಕುಶಿನಗರದಲ್ಲಿ ಕಿ.ಪೂ.೪೮೭
    ಬೌಧ ಸ್ತುಪಗಳು ಇರುವ ಭಾರತದ ಸ್ತಳಗಳು - ಸಾಂಚಿ & ಸಾರನಾಥ
    ಭಾರತದಲ್ಲಿ ಬೌಧ ಚೈತ್ಯಗಳು ಇರುವುದು - ಕಾರ್ಲೆ , ಕನ್ನೆಹ್ರಿ & ನಾಸಿಕ್
    ಬೌಧ ಧರ್ಮದ ಅನುಯಾಯಿ ಯದ ಮೌರ್ಯದ ರಾಜ - ಅಶೋಕ್
    ಬ್ಹೊವ್ಧ ಧರ್ಮ ಪ್ರಚರಗೊಂಡ ವಿದೇಶಗಳು - ಆಫ್ಘನ್, ಚೀನಾ, ಜಪಾನ್,ಕೊರಿಯಾ, ಮಂಗೋಲಿಯ ಶ್ರೀಲಂಕ, ಥೈಲ್ಯಾಂಡ್, ಇನ್ದೊನೆಸಿಯ, ಕಾಬೋದಿಯ
    ಬೌಧ ಧರ್ಮಕ್ಕೆ ಪ್ರೋತ್ಸಾಹ ನೀಡಿದ ಅರಸರು - ಕನೋಜ್ ನ ಹರ್ಷವರ್ಧನ, ಕುಶಾನರ ಕಾನಿಸ್ಕ, ಬಂಗಾಳದ ಪಾಲ
    ಬೌಧ ರು ಪೂಜಿಸುವ ಸಂಕೇತಗಳು - ಧರ್ಮಚಕ್ರ, ಪಾದಗಳು & ಕಮಲ
    ಬೌಧ ಧರ್ಮದ ಪವಿತ್ರ ಸ್ತಳಗಳು - ಚಿತ್ಯಗಳು
    ಬೌಧ ಧರ್ಮದ ಪಂಗಡಗಳು - ಹಿನಯಾನ & ಮಹಾಯಾನ
    ಬ್ಹೊದಿಸತ್ವದ ಆರಾಧಕರು - ಮಹಯಾನರು
    ಭುಧನ ಮೂರ್ತಿಯ ಆರಾಧಕರು - ಹಿನಯಾನರು
    ಬೌದ್ಧ ಧರ್ಮದ ೩ ನೆ ಪಂಥ - ವಜ್ರಾಯನ ಪಂಥ
    ಬೌದ್ಧ ಧರ್ಮ ಅಪಕ್ಯತಿ ಹೊಂಡಿದು - ವಜ್ರಾಯನ ಪಂಥದಿಂದ
    ಬೌದ್ಧ ಧರ್ಮದ ಪವಿತ್ರ ಗ್ರಂದಗಳು - ತ್ರಿಪಿತಿಕಗಳು ಭಾಷೆ ಪಾಳಿ
    ತ್ರಿಪಿತಿಕಗಳು ಒಳಗೊಂಡಿರುವ ವಿಷಯ - ಬೌದ್ಧ ಜಾತಕಥೆಗಳು
    ತ್ರಿಪಿತಿಕಗಳು - ಸುತ್ತ, ವಿನಯ & ಅಭಿಧಮ್ಮ
    ಬೌದ್ಧ ಧರ್ಮಿಯರ  ತಮಿಳ್ ಕಾವ್ಯ - ಮನಿಮೆಖಲೆಯ್
    ಭಾರತದ ರಾಷ್ಟೀಯ ಲಾಂಚನ ಪಡೆದಿರುವುದು - ಸಾರನಾಥ ಸ್ತಂಭದಿಂದ
    ಬೌದ್ಧ ಚಕ್ರವನ್ನು ಹೊಂದಿರುವ ಭಾರತದ ರಾಷ್ಟೀಯ ಚಿನ್ಹೆ - ರಾಷ್ಟ್ರಧೋವ್ಜ
    ಜೈನ & ಭೌದ್ಧ ಧರ್ಮಗಳ ಪ್ರಭಾವದಿಂದ ಉದಾಯವಾದ ವಿಶ್ವವಿದ್ಯಾಲಯ - ನಳಂದ,ವಿಕ್ರಮಶಿಲ
    ಗಾಂಧೀಜಿ ಅಳವಡಿಸಿಕೊಂಡಿದ ಅಹಿನ್ಸತತ್ವ ಜೈನರಿಂದ ಬಂದಿದ್ದು.

ಇತಿಹಾಸ - ಪ್ರಾಚಿನ ಉತ್ತರಭಾರತ

    ಪ್ರಾಚಿನ ಉತ್ತರ ಭಾರತದ ಗಣರಾಜ್ಯಗಳು - ಅಂಗ,ವಂಗ,ಮಘದ,ಕಾಶಿ,ಪಾಚಲ,ಗಾಂಧಾರಾ
    ಗಣರಾಜ್ಯಗಳ ಆಡಳಿತ ನಡೆಸುತಿದ್ದವರು - ಜನರಿಂದ ಆರಿಸಲ್ಪಟ್ಟ ನಾಯಕ
    ಪ್ರಾಚೀನ ಪರ್ಷಿಯದ ಈಗಿನ ಹೆಸರು - ಇರಾನ್
    ಪರ್ಷಿಯಾದಲ್ಲಿ ಉದಾಯಿಸಿದ ಜೋರೋಸ್ತಿಯನ್ ಮತದ ಸ್ಥಾಪಕ - ಜರ್ತುಷ್ಟ
    ಜೋರೋಸ್ತಿಯನ್ ಧರ್ಮದ ಪವಿತ್ರ ಗ್ರಂಧ - ಝಾಂಡಾ ಅವೆಸ್ತೆ
    ಪರ್ಷಿಯನ್ ಜನರಲ್ಲಿ ಏಕ್ಯತೆ ಮುಡಿಸಿದ ಮತ - ಜೋರೋಸ್ತಿಯನ್
    ಪರ್ಷಿಯನ್ದಿಂದ ಭಾರತ್ತಕ್ಕೆ ವಲಸೆ ಬಂದವರು - ಪಾರ್ಷಿಗಳು
    ಕಿ.ಪೂ. ೬ನೇ ಶತಮಾನದಲ್ಲಿ ಪರ್ಷಿಯಾದಲ್ಲಿ ಪ್ರಬಲ ರಾಜ್ಯ ಕಟ್ಟಿದವನು - ಸೈರಸ್ ೧ ಅಖಿಮೊನಿಯ ರಾಜ ಮನೆತನ
    ಭಾರತದ ಸಿಂದು ನದಿವರೆಗೆ ರಾಜ್ಯ ವಿಸ್ತರಿಸಿದ ಅಕ್ಹಿಮೊನಿಯದ ದೊರೆ - ೧ನೇ ಡೆರಯಾಸ್
    ೨ನೇ ಸೈರಸಗೆ ಭಾರತದ ದೊರೆ ಕಪ್ಪ ಕಳುಹಿಸುತಿದ್ದ ಎಂದು ಹೇಳಿರುವ ಇತಿಹಾಸಕಾರ - ಜೋನೆಫನ್
    ಅಲೆಗ್ಜ್ಯಾನ್ದೆರ್ ಪರ್ಶಿಯವನ್ನು ಗೆದ್ದಿದ್ದು - ಕಿ.ಪೂ.೩೨೬
    ಭಾರತದ ತತ್ವಗ್ಯನದಿಂದ ಪ್ರಭಾವಿತನಗಿದ್ದು - ಸಾಕ್ರಟಿಸ್
    ಅಲೆಗ್ಜ್ಯಾನ್ದೆರ್ ಭಾರತವನ್ನು ಪ್ರವೇಶಿಸಿದ್ದು - ಖೈಬೆರ್ ಕಣಿವೆಯ ಮೂಲಕ
    ಅಲೆಗ್ಜ್ಯಾನ್ದೆರ್ನನ್ನು ಭಾರತಕ್ಕೆ ಆಹ್ವಾನಿಸಿದ್ದ ದೊರೆ - ಅಂಬಿ
    ಅಂಬಿ ಆಳ್ವಿಕೆ ನಡೆಸುತಿದ್ದ ಪ್ರಾಂತ - ತಕ್ಕ್ಷಶಿಲೆ
    ಅಂಬಿಯ ಪರಮ ಶತ್ರು - ಪೋರಸ್
    ಜಿಲಂ & ರಾವಿ ನದಿ ತಿರದ ಪ್ರಾದೆಶದಲ್ಲಿ ಆಳ್ವಿಕೆ ನಡೆಸುತ್ತಿದ್ದ ದೊರೆ - ಪೋರಸ್
    ಅಲೆಗಾಸ್ಯನ್ದೆರ್ ಸೈನ್ಯಕ್ಕೆ ಅನಿರಿಕ್ಚಿತ ತಡೆಯೊಡ್ಡಿದ ರಾಜ್ಯ ಅಸ್ವಕ ರಾಜ್ಯ
    ಅಲೆಗಾಸ್ಯಾನ್ದೆರ್ ಜೊತೆ ಹೋರಾಡಿದ ಭಾರತದ ದೊರೆ - ಪೋರಸ್
    ಅಲೆಗಾಸ್ಯ್ದೆರ್ ಭಾರತದಲ್ಲಿ ಗೆದ್ದ ಪ್ರಾತಗಳಿಗೆ ಮೆಳಧಿಕರಿಯಾಗಿ ನೇಮಕರಾದವರು - ಸೇಲುಕಾಸ್
    ಅಲೆಗಾಸ್ಯ್ದೆರ್ ದಾಳಿಯ ಪ್ರಮುಖ ಪರಿಣಾಮ - ಭಾರತದಲ್ಲಿ ವಿಶಾಲ ರಾಜ್ಯಗಳು ಉದಾಯಿಸಿದವು
    ಗ್ರೀಕರ ಪ್ರಾಭಾವದಿಂದ ಭಾರತದಲ್ಲಿ ಬೆಳೆದ ಶಿಲ್ಪಿ ಪದ್ದತಿ - ಗಾಂಧಾರ ಶಿಲ್ಪ
    ಅಲೆಕ್ಷನ್ದೆರ್ ಮರಣ ಹೊಂಡಿದು - ಪರ್ಷಿಯದ ಸುಸದಲ್ಲಿ(ಬ್ಯಾಬಿಲೋನಿಯ) ಕಿ.ಪೋ.೩೨೪ ರಲ್ಲಿ


ಇತಿಹಾಸ - ಮೌರ್ಯ ಸಮ್ರಾಜ್ಯ

    ಹರ್ಯಂಕ ಮನೆತನದ ಪ್ರಸಿದ್ಧ ದೊರೆಗಳು - ಬಿಮ್ಬಸರ, ಅಜಾತಶತ್ರು
    ಬುದ್ಧನ ಸಮಕಾಲಿನ ದೊರೆಗಳು - ಬಿಮ್ಬಸರ, ಅಜಾತ ಶತ್ರು
    ಮಗಧ ಪ್ರಾಂತದಲ್ಲಿದ್ದ ಒಟ್ಟು ಗಣರಾಜ್ಯಗಳು - ೧೬
    ಮ್ಘದದಲ್ಲಿ ಹರ್ಯಂಕ ವಂಶ ನಂತರ ಅಧಿಕಾರಕ್ಕೆ ಬಂದ ರಾಜವಂಶ - ನಂದವಂಶ
    ನಂದವಂಶದ ಸ್ಥಾಪಕ - ಮಹಾಪದ್ಮನಂದ
    ನಂದ ರಾಜರ ರಾಜಧಾನಿ - ಪಾಟಲಿಪುತ್ರ
    ನಂದ ವಂಶ ಕೊನೆಯ ದೊರೆ - ಧನನಂದ
    ನಂದರ ನಂತರ ಅಧಿಕಾರಕ್ಕೆ ಬಂದವರು - ಮೌರ್ಯರು
    ಮೌತ್ಯವಂಶದ ಸ್ಥಾಪಕ - ಚಂದ್ರಗುಪ್ತ ಮೌರ್ಯ
    ಚಂದ್ರಗುಪ್ತ ಮೌರ್ಯನ ತಾಯಿ - ಮುರದೇವಿ
    ಮೌರ್ಯರ ರಾಜಧಾನಿ - ಪಾಟಲಿಪುತ್ರ
    ಚಂದ್ರಗುಪ್ತ ಮೌರ್ಯನಿಗೆ ರಾಜ್ಯಸ್ಥಪನೆಗೆ ಪ್ರೆರೆಪಿಸಿದವರು - ಕೌಟಿಲ್ಯ
    ಚಂದ್ರಗುಪ್ತ ಮೌರ್ಯನ ರಾಜಗುರು - ಕೌಟಿಲ್ಯ
    ಕೌಟಿಲ್ಯನ ಇತರ ಹೆಸರುಗಳು - ವಿಷ್ಣುಗುಪ್ತ, ಚಾಣಿಕ್ಯ
    ಕೌಟಿಲ್ಯನು ಬರೆದ ಗ್ರಂಧ - ಅರ್ಥಶಾಸ್ತ್ರ
    ಅರ್ಥಶಾಸ್ತ್ರ ಹೊಂದಿರುವ ವಿಷಯ ವಸ್ತು - ರಾಜಕೀಯ
    ಸೇಲುಕಸ್ ನು ಚಂದ್ರಗುಪ್ತ ನ ಆಸ್ತನಕ್ಕೆ ಕಳುಹಿಸಿದ ರಾಯಭಾರಿ- ಮೆಗಸ್ತನಿಸ್
    ಮೆಗಸ್ತನಿಸ್ ಬರೆದಿರುವ ಕ್ರತಿ - ಇಂಡಿಕಾ (ಗ್ರೀಕ್ ಭಾಷೆ)
    ಚಂದ್ರಗುಪ್ತನಿಂದ ಸೋತ ಸೇಲುಕಾಸ್ ನೀಡಿದ ಪ್ರಾಂತಗಳು - ಹೇರತ್, ಕಾಬುಲ್ , ಕಂದಹಾರ್
    ಚಂದ್ರಗುಪ್ತನ ಸಾಹಸ ಮತ್ತು ಚಾಣಕ್ಯನ ಚತುರೋಪಾಯಗಳನ್ನು ನಾಟಕೀಯವಾಗಿ ಚಿತ್ರಿಸುವ ಪುಸ್ತಕ - ಮುದ್ರರಾಕ್ಷಸ
    ಮುದ್ರರಾಕ್ಷಸ ವನ್ನು ಬರೆದವರು - ವಿಷಕದತ್ತ
    ಚಂದ್ರಗುಪ್ತ ಮೌರ್ಯ ನ ಪ್ರಧಾನಮಂತ್ರಿ - ಕೌತಿಲ್ಯ
    ಚಂದ್ರಗುಪ್ತ ಮೌರ್ಯ ನ ಧರ್ಮಗುರು  - ಭದ್ರಬಾಹು
    ಸೌರಾಸ್ತ್ರದಲ್ಲಿ "ಸುದರ್ಶನ" ಜಲಾಶಯ ನಿರ್ಮಿಸಿದವರು - ಪುಸ್ಯಗುಪ್ತ
    ಚಂದ್ರಗುಪ್ತನು ತನ್ನ ಅಂತ್ಯಕಾಲದಲ್ಲಿ ನೆಲೆಸಿದ್ದ ದಕ್ಷಿಣ ಭಾರತದ ಸ್ಥಳ - ಶ್ರವಣಬೆಳಗೊಳ
    ಚಂದ್ರಗುಪ್ತ ಮೌರ್ಯನ ಉತ್ತರಿಧಕಾರಿ - ಬಿಂದುಸಾರ
    ಬಿಂದುಸಾರನ ಮಗ - ಅಶೋಕ
    ವಿಶ್ವದ ಗಣ್ಯ ಚಕ್ರವರ್ತಿಗಳಲ್ಲಿ ಅಶೋಕ ಒಬ್ಬ ಎಂದಿರುವರು - ಎಚ್.ಜಿ.ವೇಲ್ಸ್
    "ಪ್ರೀತಿಯ ಮೂಲಕ ವಿಜಯ ಸಾದಿಸಿದ ನವಯುಗದ ಪ್ರವರ್ತಕ ಅಶೋಕ " ಎಂದಿರುವರು - ಎಚ್.ಜಿ.ವೇಲ್ಸ್
    ಅಶೋಕನು ಅಧಿಕಾರಕ್ಕೆ ಬಂದಿದು - ಕಿ.ಪು.೨೭೩
    ಅಶೋಕನು ಮಾಡಿದ ಮೊದಲ & ಕೊನೆಯ  ಯುದ್ಧ - ಕಳಿಂಗ ಯುದ್ಧ
    ಅಶೋಕನ ಶಾಸನಗಳು ರಚಿತವಾಗಿರುವ ಲಿಪಿ - ಬ್ರಾಹ್ಮಿ ಲಿಪಿ
    ವಾಯುವ್ಯ  ಭಾರತದ ಅಶೋಕನ ಶಾಸನಗಳ ಲಿಪಿ - ಖರೋಷ್ಟಿ
    ಅಶೋಕನಿಂದ ಶಿವ್ಕರಿಸಲ್ಪಟ್ಟ ಧರ್ಮ - ಬೌದ್ಧ ಧರ್ಮ
    ಅಶೋಕನಿಂದ ಪ್ರಾರಂಭಿಸಿದ ಅಧಿಕಾರಿ ವರ್ಗ - ಧರ್ಮ ಮಾತ್ರರು
    ಅಶೋಕನ ಸ್ತುಪಗಳು ಇರುವ ಸ್ಥಳಗಳು - ಸಾರನಾಥ, ಸಾಂಚಿ
    ಭಾರತದ ರಾಷ್ಟೀಯ ಲಾಂಚನ ಪಡೆದಿರುವುದು - ಸಾರನಾಥ ಸ್ತುಪದಿಂದ
    ಶ್ರೀಲಂಕಾಗೆ ಬೌಧ ಧರ್ಮಪ್ರಚಾರಕ್ಕಾಗಿ ತೆರಳಿದ ಅಶೋಕನ ಮಕ್ಕಳು - ಮಹೇಂದ್ರ & ಸಂಗಮಿತ್ತ್ರ
    ಅಶೋಕನು ಮೂರನೆ ಬೌದ್ಧ ಸಮ್ಮೇಳನ ಏರ್ಪಡಿಸಿದ್ದು - ಪಾಟಲಿಪುತ್ರ ಕಿ.ಪು.೨೪೦
    ಭಾರತದ ಮೆಕೆವಲ್ಲಿ ಎನಿಸಿದವರು - ಕೌತಿಲ್ಯ
    ಮೌರ್ಯರ ನಗರ ಆಡಳಿತಾಧಿಕಾರಿ - ನಗರ ವ್ಯವಹಾರಿಕ
    ಮೌರ್ಯರ ಕಂದಾಯ  ಆಡಳಿತಾಧಿಕಾರಿ - ರುಜ್ಜುಕ
    ಭುಕಂದಯ ಭೂಮಿಯ ಉತ್ಪನ್ನದ - ೧/೬ ರಸ್ತಿತ್ತು
    ಮೌರ್ಯರ ನ್ಯಾಯ  ಆಡಳಿತಾಧಿಕಾರಿ - ಧರ್ಮ ಮಹಮತ್ರರು
    ಮೌರ್ಯರ ಸಾರ್ವಜನಿಕ ಹಿತ  ಆಡಳಿತಾಧಿಕಾರಿ - ವಜ್ರಭುಮಿಕ
    ಮೌರ್ಯರ ಕಾಲದ ನಾಲ್ಕು ಪ್ರಾಂತಗಳು - ತಕ್ಚಶಿಲೆ, ಉಜ್ಜೈನಿ, ಆವಂತಿ, ದಕ್ಷಿನಪಥ (ಸುವರ್ಣಗಿರಿ)
    ಮೌರ್ಯರ ಗ್ರಾಮ  ಆಡಳಿತಾಧಿಕಾರಿ - ಗೋಪ & ಗ್ರಾಮಿಕ   

Tuesday 24 March 2015

ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು:

★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು:
(Scientific equipments(tools) and their Uses)


1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ.


2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ.


3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ.


4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ.


5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ.


6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ.


7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ.


8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು     ಅಳೆಯುವ ಸಾಧನ.


9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ.


10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ.


11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು    ಅಳೆಯುವ ಸಾಧನ.


12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ.


13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ.


14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ.


15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ.


16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು  ಅಳೆಯುವ ಸಾಧನ.


17) ಆಡಿಯೋಮೀಟರ್ —————> ಶಬ್ದದ ತೀವ್ರತೆಯನ್ನು ಅಳೆಯುವ ಸಾಧನ.


18) ಬೈನಾಕ್ಯೂಲರ್ —————> ದೂರದಲ್ಲಿರುವ ವಸ್ತುಗಳನ್ನು ಹತ್ತಿರದಲ್ಲಿ ನೋಡಲು ಬಳಸುವ ಸಾಧನ.


19) ಬ್ಯಾರೋಗ್ರಾಫ್ —————> ನಿರಂತರ ವಾಯುವಿನ ಒತ್ತಡವನ್ನು ಅಳೆಯುವ ಸಾಧನ.


20) ಕಂಪಾಸ್ —————> ಹಡಗಿನ ದಿಕ್ಕನ್ನು ಸೂಚಿಸುವ ಸಾಧನ.


21) ರೈನ್ ಗೇಜ್ —————> ಬಿದ್ದ ಮಳೆಯನ್ನು ಅಳೆಯುವ ಸಾಧನ.


22) ಸ್ಟೆತೋಸ್ಕೋಪ್ —————> ಹೃದಯ ಬಡಿತವನ್ನು ಅಳೆಯುವ ಸಾಧನ.


23) ಥರ್ಮೋಕೊಪಲ್ —————>  ಸಣ್ಣ ಉಷ್ಣತೆಯನ್ನು ಅಳೆಯುವ ಸಾಧನ.


24) ರಿಕ್ಟರ್ ಮಾಪಕ —————> ಭೂಕಂಪನದ ತೀವ್ರತೆಯನ್ನು ಅಳೆಯುವ ಸಾಧನ.


25) ರೇಡಾರ್ —————> ರೇಡಿಯೊ ತರಂಗಗಳನ್ನು ಉಪಯೋಗಿಸಿ ದೂರದ ವಸ್ತುಗಳನ್ನು ಪತ್ತೆ ಮಾಡುವ ಮತ್ತು ಅದರ ದೂರವನ್ನು ನಿಖರವಾಗಿ ಕಂಡು ಹಿಡಿಯಲು ಉಪಯೋಗಿಸುವ ಸಾಧನ.


26) ಸೋನಾರ್ —————>  ಶೃವಣಾತೀತ ಧ್ವನಿಯನ್ನು ಉಪಯೋಗಿಸಿ ನೀರಿನೊಳಗಿನ ವಸ್ತುಗಳನ್ನು ಪತ್ತೆ ಹಚ್ಚಲು ಬಳಸುವ ಸಾಧನ.


27) ಕ್ಯಾಲೋರಿ —————>  ಶಾಖವನ್ನು ಅಳೆಯುವ ಸಾಧನ.


28) ಮೈಕ್ರೋಸ್ಕೋಪ್ —————> ಸಣ್ಣ ವಸ್ತುಗಳನ್ನು ದೊಡ್ಡದಾಗಿ ಅವಲೋಕಿಸುವ ಸಾಧನ.
1) ಭಾರತವು ಹೊಂದಿರುವ ಒಟ್ಟು ದ್ವೀಪಗಳ ಸಂಖ್ಯೆ ಎಷ್ಟು?

1. 1120
2. 1186
3. 1197 ◆
4. 1106


2) ಮಹಾಹಿಮಾಲಯ ಸರಣಿಯಲ್ಲಿ ಹರಿಯುವ ಹಿಮನದಿಗಳಲ್ಲಿ ಉದ್ದವಾದ ಹಿಮನದಿ ಯಾವುದು ?

1. ಗಂಗೋತ್ರಿ
2. ಬೈಯೋಫೋ
3. ಜೇಮು
4. ಸಯಾಚಿನ್ ◆


3) ಲೂಷಾಯ್ ಬೆಟ್ಟಗಳೆಂದು ಕೆಳಗಿನ ಯಾವ ಬೆಟ್ಟಗಳನ್ನು ಕರೆಯಲಾಗುತ್ತದೆ ?

1.  ಈಶಾನ್ಯ ಬೆಟ್ಟಗಳು
2.  ಮಿಝೋ ಬೆಟ್ಟಗಳು ◆
3.  ನಾಗಾ ಬೆಟ್ಟಗಳು
4.  ಬರೈಲ್ ಬೆಟ್ಟಗಳು


4) ರಾಜಸ್ಥಾನದಲ್ಲಿನ ಥಾರ್ ಮರುಭೂಮಿಗಿರುವ ಮತ್ತೊಂದು ಹೆಸರೇನು ?

1.  ಬಗಾರ್
2. ಮಾರುಸ್ಥಲಿ ◆
3. ಬಿಕಾವೀರ್ ಮೈದಾನ
4. ರಾಜಸ್ಥಾನ ಮೈದಾನ

5) ನೀಳ ಮರಳು ದಿಣ್ಣೆಗಳ ನಡುವೆ ತಗ್ಗಿನಲ್ಲಿ ಕಂಡುಬರುವ ಉಪ್ಪು ನೀರಿನ ಸರೋವರಗಳನ್ನು ಏನೆಂದು ಕರೆಯುತ್ತಾರೆ ?

1.  ದಾಂಡ್ ◆
2. ದೋ-ಅಬ್
3. ದ್ರಿಯನ್
4. ತೆರಾಯಿ


6) ಪಶ್ಚಿಮ ಘಟ್ಟಗಳು ದಕ್ಷಿಣದಲ್ಲಿ ನೀಲಗಿರಿಯ ಸಮೀಪವಿರುವ ಯಾವ ಊರಿನಲ್ಲಿ ಸಂಧಿಸುತ್ತವೆ  ?

1. ಭೈಪೂರೆ
2. ಉದಕಮಂಡಲ
3. ರಾಚೋಲ್
4. ಗೂಡಲೂರು ◆


7) ಬಿಹಾರದ ಕಣ್ಣೀರು ಎಂದು ಕರೆಯಲ್ಪಡುವ ಕೋಸಿ ನದಿಯನ್ನು ನೇಪಾಳದಲ್ಲಿ ಯಾವ ಹೆಸರಿನಿಂದ ಕರೆಯುತ್ತಾರೆ ?

1. ಅರುಣ್ ◆
2. ಶೀಷ ಪಂಗ್ಮಾ
3. ಕರ್ನೈಲಿ
4. ಮ್ಹೋ

8) ಮಹಾನದಿಯ ಉಗಮಸ್ಥಾನ ಯಾವುದು ?

1.  ಹಾಜಿಪುರ್
2.  ಸಿಹಾವ ◆
3.  ಅಮರಕಂಟಕ
4.  ನೌಕಾಲಿ

9) ಮಾನ್ಸೂನ್ ಎಂಬ ಪದದ ಮೂಲೋತ್ಪತ್ತಿ ಯಾವ ಭಾಷೆಯಾದಾಗಿದೆ ?

1. ಗ್ರೀಕ್
2. ಪ್ರೆಂಚ್
3. ಅರಬ್ಬೀ ◆
4. ಪೋರ್ಚುಗೀಸ್



10) ನಾರ್ವೆಸ್ಟರ್ ಎಂದು ಕರೆಯಲ್ಪಡುವ ಮಾರತಗಳು ಭಾರತದ ಯಾವ ಭಾಗದಲ್ಲಿ ಕಂಡುಬರುತ್ತವೆ ?

1. ಮಧ್ಯ ಭಾರತ
2. ಈಶಾನ್ಯ ಭಾರತ
3. ಆಗ್ನೇಯ ಭಾರತ
4. ವಾಯುವ್ಯ ಭಾರತ ◆


11) ಮಣ್ಣಿನ ಉತ್ಪತ್ತಿ, ಕಣ ರಚನೆ, ರಾಸಾಯನಿಕ ಸಂಯೋಜನೆ ಕುರಿತಾದ ಅಧ್ಯಯನ ಶಾಸ್ತ್ರವನ್ನು ಏನೆನ್ನುವರು ?

1. ಆಗ್ರಿಯೋಲಾಜಿ
2. ಪೆಡಾಲಜಿ ◆
3. ಜಿಯಾಲಾಜಿ
4. ಮೈಕಾಲಾಜಿ



12) ಗುಜರಾತ್, ಒರಿಸ್ಸಾ, ಜಾರ್ಖಂಡ್ ಗಳಲ್ಲಿ ಹಂಚಿಕೆಯಾಗಿರುವ ಸಸ್ಯವರ್ಗ ಯಾವುದು ?

1. ಮಾನ್ಸೂನ್ ಅರಣ್ಯಗಳು ◆
2. ನಿತ್ಯಹರಿದ್ವರ್ಣ ಅರಣ್ಯಗಳು
3. ಉಷ್ಣವಲಯದ ಹುಲ್ಲುಗಾವಲು
4. ಮ್ಯಾಂಗ್ರೋವ್ ಅರಣ್ಯಗಳು



13) “ಅರಣ್ಯ ಸರ್ವೇಕ್ಷಣಾ ಇಲಾಖೆಯ” ಯ ಕೇಂದ್ರಕಛೇರಿ ಎಲ್ಲಿದೆ ?

1. ರಾಯ್ಭಾಗ್
2. ಮಸ್ಸೌರಿ
3. ಡೆಹರಾಡೂನ್ ◆
4. ಷಿಪ್ಕಿಲಾ



14) ಭಾರತದಲ್ಲಿ ಸ್ಥಾಪಿತವಾದ ಮೊದಲ ರಾಷ್ಟ್ರೀಯ ಉದ್ಯಾನವನ ಯಾವುದು?

1. ಕಾಜಿರಂಗ
2. ಸುಂದರಬನ
3. ತಾಂಡೋಬಾ
4. ಜಿಮ್ ಕಾರ್ಬೆಟ್ ◆



15) ಭಾರತಕ್ಕೆ ಅಧಿಕ ಸಂಖ್ಯೆಯಲ್ಲಿ ವಲಸೆ ಬಂದ ಕೊನೆಯ ಜನಾಂಗದ ಗುಂಪು ಯಾವುದು ?

1. ನಾರ್ಡಿಕ್ ◆
2. ಮಂಗೊಲಾಯ್ಡ್
3. ಪ್ರೋಟೋ ಅಸ್ಟ್ರಾಲಾಯ್ಡ್
4. ನಿಗ್ರಿಟೊ



16) ಭಾರತದ ಜನಸಂಖ್ಯಾ ಬೆಳವಣಿಗೆಯ “ಮಹಾ ವಿಭಜಕ” ಎಂದು ಯಾವ ಅವಧಿಯನ್ನು ಕರೆಯುತ್ತಾರೆ ?

1. 1911- 2 ◆
2. 1901- 11
3. 1921- 31
4. 1931- 41


17) ಭಾರತ ಸರ್ಕಾರವು ಕುಟುಂಬ ಯೋಜನೆಯನ್ನು ಯಾವ ವರ್ಷದಲ್ಲು ಜಾರಿಯಲ್ಲಿ ತಂದಿತು ?

1.  1930
2.  1952 ◆
3.  1948
4.  1934


18) ಶೋಲಾ ಎಂಬುದು ಭಾರತದಲ್ಲಿ ಕಂಡು ಬರುವ

1. ಸಿಹಿ ತಿನಿಸು
2. ಜನಪದ ಕಲೆ
3. ಸಸ್ಯವರ್ಗ ◆
4. ಪಟ್ಟಣ



19) ಅಪ್ಪರ್ ಕೊಲಾಬ್ ಜಲಾಶಯ ಭಾರತದ ಯಾವ ರಾಜ್ಯದಲ್ಲಿ ಕಂಡುಬರುತ್ತದೆ ?

1. ಮಹಾರಾಷ್ಟ್ರ
2. ಒಡಿಶಾ ◆
3. ಉತ್ತರಪ್ರದೇಶ
4. ಹಿಮಾಚಲಪ್ರದೇಶ


20) ಮಯೂರಾಕ್ಷಿ ವಿದ್ಯುತ್ ಯೋಜನೆ ಯಾವ ರಾಜ್ಯದಲ್ಲಿ ಕಂಡುಬರುತ್ತದೆ ?

1. ಬಿಹಾರ
2. ಅಸ್ಸಾಂ
3. ಮಣಿಪುರ
4. ಜಾರ್ಖಂಡ್ ◆


21) ಕಬ್ಬು ಸಂಶೋಧನಾ ಕೇಂದ್ರ ಎಲ್ಲಿದೆ ?

1. ಒರಿಸ್ಸಾ
2. ಕೊಯಮತ್ತೂರು ◆
3. ಕಟಕ್
4. ಬಾಲಸೋರ್


22) ಹೊಗೆಸೊಪ್ಪನ್ನು   ಉತ್ಪಾದಿಸುವ ಮೊದಲ ನಾಲ್ಕು ರಾಜ್ಯಗಳನ್ನು ಕ್ರಮೇಣವಾಗಿ ಹೊಂದಾಣಿಕೆ ಮಾಡಿ ?

1. ಆಂಧ್ರ ಪ್ರದೇಶ
2. ಉತ್ತರಪ್ರದೇಶ
3. ಗುಜರಾತ್
4. ಕರ್ನಾಟಕ



23) ಛತ್ತೀಸ್ ಗರ್ ನ ಜಗದಲ್ ಪುರ ಕೆಳಗಿನ ಯಾವುದರ ಉತ್ಪಾದನೆಗೆ ಹೆಸರಾಗಿದೆ ?

1. ಕಬ್ಬಿಣದ ಅದಿರು ◆
2. ಮೈಕಾ
3. ಮ್ಯಾಂಗನೀಸ್
4. ಬಾಕ್ಸೈಟ್


24) ಈ ಕೆಳಗಿನ ಯಾವ   ರಾಜ್ಯದಲ್ಲಿ ಕಾಡುಕೋಣ, ಹುಲಿ ಮತ್ತು ಘೇಂಡಾಮೃಗಗಳು ಕಂಡುಬರುತ್ತವೆ ?

1. ಕರ್ನಾಟಕ
2. ಗುಜರಾತ್
3. ಉತ್ತರಪ್ರದೇಶ
4. ಅಸ್ಸಾಂ ◆



25. ಭಾರತದ ಯಾವ ರಾಜ್ಯವು ಪ್ರತಿ ಹೆಕ್ಟೇರಿಗೆ ಗರಿಷ್ಠ ಪ್ರಮಾಣದ ಕಾಡು ಸಂಪತ್ತನ್ನು ಉತ್ಪತ್ತಿ ಮಾಡುತ್ತದೆ ?

1. ಮಧ್ಯಪ್ರದೇಶ ◆
2. ಉತ್ತರಪ್ರದೇಶ
3. ಕೇರಳ
4. ಅಸ್ಸಾಂ



26)  ಕರ್ನಾಟಕದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಪ್ರಮಾಣದ ಏಕದಳ ಧಾನ್ಯಗಳನ್ನು ಉತ್ಪಾದಿಸುವ ಜಿಲ್ಲೆ ಯಾವುದು ?

1. ಬೆಳಗಾವಿ
2. ರಾಯಚೂರು
3. ದಾವಣಗೆರೆ ◆
4. ಬಳ್ಳಾರಿ


27)”ಚಹಾಗಳ ಚಾಂಪಿಯನ್” ಎಂದು ಯಾವ ಚಹಾವನ್ನು ಕರೆಯುತ್ತಾರೆ ?

1. ಅಸ್ಸೋಂ ಚಹಾ
2. ಕರ್ನಾಟಕ ಚಹಾ
3. ಡಾರ್ಜಿಲಿಂಗ್ ಚಹಾ ◆
4. ಕೇರಳ ಚಹಾ


28. ಮೈಸೂರ್ ಸ್ಯಾಂಡಲ್ ಸೋಪ್ ತಯಾರಿಸುವ ಕಾರ್ಖಾನೆ ಎಲ್ಲಿದೆ ?

1. ಮೈಸೂರು
2. ಬೆಂಗಳೂರು ◆
3. ಶಿವಮೊಗ್ಗ
4. ಚನ್ನಪಟ್ಟಣ

29.ಅಶೋಕನು ಬೌಧ್ಧ ಧರ್ಮವನ್ನು ಸ್ವೀಕರಿಸುವಂತೆ ಮಾಡಿದ ಗುರು ಯಾರು?
a.ಬ್ರಹದ್ರಥ
b.ಉಪಗುಪ್ತ ◆
c. ಲಕಲೀಶ
d. ದೇವಗುಪ್ತ

30.ಮೌರ್ಯರ ಕಾಲದಲ್ಲಿ ಸಾಮಾಜಿಕ ನ್ಯಾಯಾಲಯ(civil courts )ಗಳನ್ನು ಏನೆಂದು ಕರೆಯಲಾಗುತ್ತಿತ್ತು
a.ಧರ್ಮಸ್ತೇಯ ◆
b.ಕಂಟಕ ಶೋಧಕ
c.ಸಂಪ್ರಥಿ
d.ಸನ್ನಿಹಾರ್
                                                                 ****************
 1. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಈಚೆಗೆ 'ಏಷ್ಯ ಕಾಸ್ಮೋಪಾಲಿಟನ್' ಪ್ರಶಸ್ತಿ ಬಂತು. ಅಂದಹಾಗೆ ಇದು ಯಾವ ದೇಶ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾಗಿದೆ?

A. ಸಿಂಗಪುರ
B. ಬ್ರಿಟನ್
C. ಜಪಾನ್ ●
D. ಅಮೆರಿಕಾ


2. ಅಮೆರಿಕಾ ಈಚೆಗೆ ಯಾವ ದೇಶದ ಜತೆಗಿನ 53 ವರ್ಷಗಳ ಹಗೆತನ ಕೊನೆಗೊಳಿಸಿ ಸ್ನೇಹ ಹಸ್ತ ಚಾಚಿತು?

A. ಈಜಿಪ್ಟ್
B. ಕ್ಯೂಬಾ ●
C. ಇರಾಕ್
D. ಇಸ್ರೇಲ್


3. ಸಚಿನ್ ತೆಂಡೂಲ್ಕರ್ 2015ರ ವಿಶ್ವಕಪ್'ನ ರಾಯಭಾರಿಯಾಗಿ ನೇಮಕಗೊಂಡರು. ಅಂದಹಾಗೆ ಅವರು ಈ ಮುಂಚೆ ಕೆಳಕಂಡ ಯಾವ ವರ್ಷ ನಡೆದ ವಿಶ್ವಕಪ್'ನ ರಾಯಭಾರಿಯಾಗಿದ್ದರು?

A. 1999
B. 2003
C. 2007
D. 2011 ●


4. 'ಸಂದೇಶ ಪ್ರಶಸ್ತಿ' ಈಚೆಗೆ ಕೆಳಕಂಡ ಯಾವ ಕಲಾವಿದೆಗೆ ಬಂತು?

A. ತಾರಾ
B. ಜಯಮಾಲಾ ●
C. ಶೃತಿ
D. ಭಾರತಿ


5. ಭಾರತದ 'ಮಂಗಳಯಾನ' ಉಪಗ್ರಹ ಮಂಗಳನ ಅಂಗಳದಲ್ಲಿ ಪ್ರವೇಶಿಸಿದ್ದು ಯಾವ ದಿನ?

A. ಆಗಸ್ಟ್ 19, 2014
B. ಸೆಪ್ಟೆಂಬರ್ 9, 2014
C. ಸೆಪ್ಟೆಂಬರ್ 16, 2014
D. ಸೆಪ್ಟೆಂಬರ್ 24, 2014 ●


6. ಕೆಳಕಂಡವುಗಳಲ್ಲಿ ಯಾವ ಶಬ್ದದ ಬಳಕೆ ಸರಿ?

A. ನಿಶ್ಯಬ್ದ
B. ನಿಶ್ಶಬ್ದ ●


7. ಬಾಬರ್ ನಿಧನವಾದದ್ದು ಎಲ್ಲಿ?

A. ದೆಹಲಿ
B. ಆಗ್ರಾ ●
C. ಕಾನಪುರ
D. ಅಹಮದಾಬಾದ್


8. ಕಂಪ್ಯೂಟರ್'ನಲ್ಲಿ ಯಾವುದೇ ಒಂದು ಶಬ್ದದ ಉದ್ದಳತೆಯನ್ನು ಯಾವುದರಿಂದ ಅಳೆಯಲಾಗುತ್ತದೆ?

A. ಮೈಕ್ರಾನ್'ನಿಂದ
B. ಮಿಲಿ ಮೀಟರ್'ನಿಂದ
C. ಮೀಟರ್'ನಿಂದ
D. ಬಿಟ್ಸ್'ನಿಂದ ●


9. ಕೆಳಕಂಡವುಗಳಲ್ಲಿ ಯಾವುದು ಸರಿಯಾದ ಹೊಂದಾಣಿಕೆಯಾಗಿದೆ?

A. ದುರ್ಗಾದಾಸ್ - 'ಇಂಡಿಯಾ ಫ್ರಾಮ್ ಕರ್ಜನ್ ಟು ನೆಹರು ಅಂಡ್ ಆಫ್ಟರ್' ●
B. ಲಾರಿ ಕಾಲಿನ್ಸ್ ಅಂಡ್ ಡಾಮಿನಿಕ್ ಲ್ಯಾಪಿಯರೆ - 'ಇಂಡಿಯಾ ಡಿವೈಡೆಡ್'
C. ರಾಜೇ೦ದ್ರ ಪ್ರಸಾದ್ - 'ಡಿಸ್ಕವರಿ ಆಫ್ ಇಂಡಿಯಾ'
D. ಮೌಲಾನಾ ಅಬುಲ್ ಕಲಾಮ್ ಆಝಾದ್ -'ಫ್ರೀಡಂ ಎಟ್ ಮಿಡ್ ನೈಟ್'


10. ಕೆಳಕಂಡವುಗಳಲ್ಲಿ ಯಾವುದು ಜಿ-20 ಸದಸ್ಯ ರಾಷ್ಟ್ರವಲ್ಲ?

A. ಭಾರತ
B. ಪಾಕಿಸ್ತಾನ ●
C. ರಷ್ಯಾ
D. ಇಂಡೋನೇಷ್ಯ


11. 'ಆಳ್ವಾಸ್ ವಿರಾಸತ್ - 2015'ರ ಪ್ರಶಸ್ತಿಗೆ ಆಯ್ಕೆಯಾದ ಉಸ್ತಾದ್ ಅಮ್ಜದ್ ಆಲಿಖಾನ್ ಅವರು ಯಾವ ವಾದ್ಯದಲ್ಲಿ ಹೆಸರುವಾಸಿಯಾಗಿದ್ದಾರೆ?

A. ಸಂತೂರ್
B. ಸರೋದ್ ●
C. ತಬಲಾ
D. ವೀಣೆ

12. ಈ ಸಾಲಿಗಾಗಿ 'ಇಪಿಎಫ್' ಬಡ್ಡಿ ದರವನ್ನು ಶೇಕಡಾ ಎಷ್ಟು ಎಂದು ನಿಗದಿ ಪಡಿಸಲಾಗಿದೆ?

A. 8.25%
B. 8.50%
C. 8.75% ●
D. 9.00%


13. ಮೆಕ್ಕೆಜೋಳ ಖರೀದಿಯ ಬೆಂಬಲ ಬೆಲೆಯನ್ನು ಸರ್ಕಾರ ಎಷ್ಟು ಎಂದು ನಿಗದಿಪಡಿಸಿದೆ ?

A. 1000 ರೂ.
B. 1050 ರೂ.
C. 1100 ರೂ. ●
D. 1150 ರೂ.


14. 2014ನೇ ಸಾಲಿನ ಕೇ೦ದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಕನ್ನಡದ 'ಉತ್ತರಾರ್ಧ' ಪ್ರಬಂಧ ಕೃತಿ ಆಯ್ಕೆಯಾಗಿದೆ. ಅಂದಹಾಗೆ ಇದರ ಲೇಖಕರು ಯಾರು?

A. ಪ್ರೊ.ಚಂದ್ರಶೇಖರ್ ಪಾಟೀಲ
B. ಡಾ. ಜಿ. ಎಚ್. ನಾಯಕ ●
C. ಡಾ. ಎಂ. ಎಂ. ಕಲಬುರ್ಗಿ
D. ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ


15. ಕೇ೦ದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ದೊರೆಯುವ ನಗದು ಬಹುಮಾನದ ಮೊತ್ತ ಎಷ್ಟು?

A. 50,000 ರೂ.
B. 75,000 ರೂ
C. 1 ಲಕ್ಷ ರೂ. ●
D. 2 ಲಕ್ಷ ರೂ.


16. ಈ ಕೆಳಕಂಡವುಗಳಲ್ಲಿ ಸ್ಪೇನ್ ದೇಶದ ಕರೆನ್ಸಿ ಯಾವುದು?

A. ಫ್ರ್ಯಾಂಕ್
B. ಪೌಂಡ್
C. ಪೆಸೆಟಾ
D. ಯೂರೊ ●


17. 'ಪ್ರಧಾನಮಂತ್ರಿ ಜನಧನ್ ಯೋಜನೆ'ಯನ್ವಯ ಕೆಳಕಂಡ ಯಾವ ಲಾಭ ದೊರೆಯಲಿದೆ?

A. ಓವರ್'ಡ್ರಾಫ್ಟ್ ಸೌಲಭ್ಯ ●
B. 5 ಲಕ್ಷ ರೂ ಅಪಘಾತ ವಿಮೆ
C. 2 ಲಕ್ಷ ರೂ ಜೀವವಿಮೆ
D. B ಮತ್ತು C


18. 'FII' ನ ವಿಸ್ತಾರ ರೂಪ ಏನು?

A. Foreign Investment Interest
B. Foreign Institutional Investment ●
C. Foreign Intrest Investment
D. Foreign Institutional Interest


19. 'The mother I Never knew' ಈ ಕೃತಿಯ ಲೇಖಕರು ಯಾರು?

A. ಝುಂಪಾ ಲಾಹಿರಿ
B. ಸುಧಾ ಮೂರ್ತಿ ●
C. ಇಮ್ತಿಯಾಜ್ ಗುಲ್
D. ಕಿರಣ್ ದೇಸಾಯಿ


20. ಗುಂಪಿಗೆ ಹೊಂದದ ದೇಶವನ್ನು ಗುರುತಿಸಿ.

A. ಪೋಲಂಡ್
B. ಕೊರಿಯಾ ●
C. ಸ್ಪೇನ್
D. ಗ್ರೀಸ್



Comptroller and Auditor General of India (CAG) 

The Comptroller and Auditor General (CAG) of India is an authority, established by the Constitution of India under Chapter V, who audits all receipts and expenditure of the Government of India and the state governments, including those of bodies and authorities substantially financed by the government. The CAG is also the external auditor of government-owned companies. The reports of the CAG are taken into consideration by the Public Accounts Committees, which are special committees in the Parliament of India and the state legislatures . The CAG of India is also the head of the Indian Audit and Accounts Department. The current CAG of India is Vinod Rai, who was appointed on 7 January 2008. He is the 11th CAG of India.

 Appointment

 The Comptroller and Auditor-General of India is appointed by the President of India following a recommendation by the Prime Minister. On appointment, he/she has to make an oath of affirmation before the President of India.

 Removal

 The CAG cannot be removed from office other than through a procedure of impeachment similar to what is applicable to a Judge of the Supreme Court of India.

 Compensation

The salary and other conditions of service of the CAG are determined by the Parliament of India. Neither his salary nor rights in respect of leave of absence, pension or age of retirement can be varied to his disadvantage after his appointment. The CAG is not eligible for further office either under the Government of India or under the Government of any State after he has ceased to hold his office.

Supreme Court of India


The Supreme Court of India consists of 31 Judges (including the Chief Justice of India.
The judges hold office until they attain the age of 65 years.
The Supreme Court of India has original jurisdiction in any dispute arising:
(a) between the Government of India and one or more States; or
(b) between the Government of India and any State or States on the one side and one or more states on the other; or
(c) between two or more States.
An appeal shall lie to the Supreme Court from any judgment, decree or final order of a High Court in the territory of India, whether in a civil, criminal or other proceeding.
NATIONAL INTEGRATION COUNCIL            of India (NIC)

      The then Prime Minister, Shri Jawaharlal Nehru, convened National Integration Conference in September-October, 1961 to find ways and means to combat the evils of communalism, casteism, regionalism, linguism and narrow-mindedness, and to formulate definite conclusions in order to give a lead to the country.

          This Conference decided to set up a National Integration Council (NIC) to review all matters pertaining to national integration and to make recommendations thereon.

         The NIC was constituted accordingly and held its first meeting in 1962. In April 2010 the council was reconstituted with 147 members, again chaired by Prime Minister Manmohan Singh. 

        The fifteenth meeting was scheduled in Delhi for 10 September 2011. The agenda included discussion of measures to eliminate discrimination, promote communal harmony and curb communalism and communal violence.

      The attendees were also to discuss ways in which the state and police should handle civil disturbances and ways to curb radicalization of youth in the name of religion and caste. On 19 October 2010 the government established a standing committee of the National Integration Council.

      Home Minister P. Chidambaram was appointed chairman and four Union Ministers and nine Chief Ministers were appointed members. The committee would decide on agenda items for future council meetings.

Finance Commission of India



Finance Commission of India
Definition

The Finance Commission constituted by the President pursuant to clause (1) of article 280 of the Constitution.

It was formed to define the financial relations between the centre and the state. The Finance Commission Act of 1951 states the terms of qualification, appointment and disqualification, the term, eligibility and powers of the Finance Commission. As per the Constitution, the commission is appointed every five years and consists of a chairman and four other members.

Qualifications for appointment as, and the manner of selection of, members of the  commission.




The Chairman of the Commission shall be selected from among persons who have had experience in public affairs, and the four other members shall be selected from among persons who—

(a) are, or have been, or are qualified to be appointed as Judges of a High Court; or

(b) have special knowledge of the finances and accounts of Government; or

(c) have had wide experience in financial matters and in administration; or

(d) have special knowledge of economics.



Functions

Functions of the Finance Commission can be explicitly stated as:

1.    Distribution of net proceeds of taxes between Centre and the States, to be divided as per their respective contributions to the taxes.

2.    Determine factors governing Grants-in Aid to the states and the magnitude of the same.

3.    Work with the State Finance Commissions and suggest measures to augment the Consolidated Fund of the States so as to provide additional resources to Panchayats and Municipalities in the state.

Finance Commission appointed so far


So far 13 Finance Commissions have been appointed which are as follows:

Finance Commission    Year of Establishment       Chairman       Operational Duration

   First                             1951                           K.C Neogy             1952-57

Second                           1956                        K.Santhanam              1957-62

Third                              1960                        A.K. Chanda              1962-66

Fourth                            1964                     P.V. Rajamannarr           1966-69

Fifth                               1968                     Mahaveer Tyagi             1969-74

Sixth                               1972        K. Brahmananda Reddy             1974-79

Seventh                          1977                     J.M. Shellet                   1979-84

Eighth                             1983                  Y. B. Chavan                   1984-89

Ninth                              1987                  N.K.P. Salve                   1989-95

Tenth                              1992                       K.C Pant                1995-2000

Eleventh                         1998               A.M.Khusro                   2000-2005

Twelfth                           2003             C.Rangarajan                   2005-2010

Thirteenth                       2007               Vijay l kelkar                  2010-2015

Friday 6 March 2015

Important Places during India's Freedom Struggle

Important Places during India's Freedom Struggle
1. Chauri Chaura
The place in Uttar Pradesh, near Gorakhpur which came into news when a frenzied mob set fire to a police station killing 23 people inside. Gandhiji had given a call for non-cooperation movement in 1920. Since the movement was to be non-violent, Gandhiji was deeply hurt by the violence of the people and hastily called off the non-cooperation movement. The incident occurred on 04 Feb 1922.
2. Kakori
The place in Lucknow district of Uttar Pradesh. The famous Kakori Train Dacoity took place on 09 Aug 1925. Revolutionaries led by Ram Prasad Bismil, Ashfaqulla Khan, Chandrasekhar Azad and others stopped a train carrying British government money. The train was looted of the treasury by the revolutionaries who needed the money to run the freedom struggle.
3. Chittagong
The place is well-known for Chittagong Armoury Raid. The raid was led by revolutionarySurya Sen. Surya Sen had organised a group of young revolutionaries and together they planned to lay a siege to police armouries in Chittagong. On 18 April 1930, Surya Sen alongwith his troop captured the police armoury, cut off telegraph lines and hoisted the National Flag.
4. Champaran
In the year 1917, Gandhiji began his active involvement in India's politics from this place in Bihar. At Champaran, the farmers were being forced to grow unremunerative indigo plant which yielded blue dye. Gandhiji was called upon by some activists to solve the problem of the cultivators. Gandhiji for the first time used the tool of non-violence. He toured the villages and compelled the government to pass the Champaran Agraria Law in 1918.
5. Dandi
A small village on the coast of Gulf of Khambhat, Arabian Sea. The place shot to world fame when Gandhiji led the famous Dandi March from Sabarmati Ashram near Ahmedabad on 12 March 1930. On the 24th day, i.e. 06 April 1930, Gandhiji reached Dandi and made salt as a protest against the tax imposed on salt by the British. The incident also marked the beginning of the Civil Disobedience Movement. Recently Timemagazine listed the Salt Satyagraha in its list of Top 10 Most Influential Protests of all time.
6. Port Blair
The present capital of Andaman and Nicobar Islands, Port Blair played an important role during the freedom struggle. Firstly, the British had constructed the huge Cellular Jail on the island. Indian prisoners, especially political ones, were sent to the jail, the punishment being popularly known as Kala Pani. Sachindranath Sanyal, the author of Bandi Jeevan, and Vinayak Damodar Savarkar were such freedom fighters who were sent to the Cellular Jail. Secondly, Netaji Subhash Chandra Bose hoisted the National Flag on 30 Dec 1943and declared it to be the headquarters of the Provisional Government of India. The Airport at Port Blair is named Veer Savarkar International Airport.
7. Bardoli
In 1925, the taluka of Bardoli in Gujarat suffered from floods and famine, causing crop production to suffer and leaving farmers facing great financial troubles. However, the Government had raised the tax rate by 30% that year. The farmers protested in vain. Sardar Vallabhbhai Patel in consultation organised the Bardoli Satyagraha in which the farmers refused to pay the taxes despite the threat of confiscation of property. In the end the Government relented and enhanced taxes were withdrawn. Vallabhbhai Patel earned the title of Sardar from this Satyagraha.
8. Amritsar
Jallianwala Bagh in Amritsar, well known for the massacre of innocent and peaceful gathering of people who had gathered in the park for a public meeting. On 13 April 1919(Baisakhi Day), a crowd of about 20,000 people had gathered in the small park, when troops surrounding the park were ordered by Brig Gen REH Dyer to open fire. The official figures put the casualty at 379, but unofficial figures have been much higher. Michael O'Dyer the Lt. Governor of Punjab was shot dead by Udham Singh 21 years later. In protest against the incident Rabindranath Tagore renounced his knighthood bestowed upon him by the British in 1915.
9. Stuttgart
Located in Germany, the place is well-known in India's Freedom Struggle for unfurling of the National Flag by Madame Bhikaji Cama. The ocassion was the meeting ofInternational Socialist Congress on August 22, 1907. The flag was known as Saptarishi Flag. This flag had green at the top, saffron in the centre and red at the bottom. The flag had eight lotuses in a line on the green band and the words Vande Mataram, in the Devanagari script, were inscribed on the central band.
10. Kheda
Kheda is a district in Gujarat. It is known for Kheda Satyagraha of 1918 which Gandhiji launched to help the cultivators of the district who were going through a year of near famine. The farmers were asking for waiver of revenue collection for the year as the production had been very low. The Government however refused to accept the demand and hence Gandhiji advised the farmers to launch Satyagraha. In the end the Government relented by suspending tax collection for the year.
11. Vedaranyam
Vedaranyam in Nagipattinam district of Tamilnadu is known in the history of India's independence for being the place at which Chakravarty Rajagopalachari accomplished the Salt Satyagraha on 30 April 1930, the same month and year in which Gandhiji broke the salt laws at Dandi, Gujarat.
12. Moirang
Located in Manipur, the place was in news during freedom struggle when the Indian National Army took over the place from British with Japanese support. Colonel Shaukat Malik of the Azad Hind Fauz hoisted the Indian Tricolour on 14 April 1944.
13. Lahore
The Lahore Session of Indian National Congress holds special significance in the history of India's Freedom Struggle. Jawaharlal Nehru unfurled the Indian National Flag on the midnight of Dec 31, 1929. A pledge was taken by all those present that January 26 would be celebrated as Independence Day every year. A resolution demanding Poorna Swarajmeaning complete independence from the British was passed. Lahore was also the place where freedom fighter Jatin Das fasted to death in jail demanding better conditions for prisoners. It was also in Lahore's Kot Lakhpat Jail that Bhagat Singh, Sukhdev and Rajguru were hanged by the British on 23 March 1931.
14. Bombay
The famous Quit India Movement also known as August Kranti was launched from this city in 1942. At the historic Bombay session of Indian National Congress which began on the 7th August 1942 at Gowalia Tank Maidan, Mahatma Gandhi gave a call of Quit India and also called upon Indians to do or die. All the leaders Gandhi, Nehru, Sardar Patel and Maulana Azad were immediately arrested and on 09 August 1942, in absence of prominent leaders Aruna Asaf Ali hoisted the National Flag.
15. Pune
Gandhi was imprisoned at Yerawada Jail in Pune. The famous Poona Pact was signed between Dr. B.R. Ambedkar and Mahatma Gandhi at Yerawada jail on 24 September 1932. The pact was a settlement arrived at as a result of Gandhiji's protest at Ramsay Macdonald's Communal Award.
Again, in 1942, when Gandhiji launched the Quit India Movement, he was arrested and imprisoned at Aga Khan Palace in Pune. It was at this place that his wife, Kasturba Gandhi breathed her last.
16. Nagpur
Nagpur is well known for the Flag Satyagraha whose success is credited to the leadership of Sardar Patel. The Tricolour had not been allowed to be flown beside the Union Jack on the Town Hall. It was also prohibited to take the flag out in procession. The Satyagraha started on 01 May 1923. Sardar Patel ensured a steady flow of satyagrahis from different parts of the country who courted arrest and filled the Nagpur jail. Finally government relented and no more prohibitory orders were issued. All prisoners were released and they carried out a Flag March at the end of which Sardar Patel announced the closure of Flag Satyagraha.
17. Vaikom
Vaikom, a town in Kerala is famous for Vaikom Satyagraha launched againstuntouchability among Hindus. The satyagraha was led by T.K. Madhavan in the year 1924. The Satyagraha established the rights of lower castes to walk through the temple road in Vaikom and also paved the way for Temple Entry Act.
Atmospheric Layers
Layer    Features
Troposphere  
•    Extends from the Earth's surface to about 20 km of height.
•    The height of the troposphere varies from the equator to the poles increasing towards the equator.
•    The temperature in the troposphere decreases with height.
•    All weather phenomenon occurs in this region.
•    The transition boundary between the troposphere and the layer above is called the tropopause.
Stratosphere  
  •    Extends from the top of Troposphere to about 50 km above Earth's surface.
•    The temperature increases with height.
•    The ozone layer is found in the lower portion of the stratosphere.
•    The transition boundary between the stratosphere and the mesophere is called the stratopause.
Mesosphere 
  •    Extends from the top of Stratosphere to about 85 km above Earth's surface.
•    The temperature decreases with height.
•    Most of the meteors burn up in this layer.
•    The transition boundary between the mesophere and the thermosphere is called the mesopause.
Thermosphere 
   •    Extends from the top of Mesosphere to about 600 km above Earth's surface.
•    The temperature increases greatly with height reaching upto 2000° at the top of the layer.
•    The ionosphere is a layer within the thermosphere.
•    Auroras are formed in this layer.
Exosphere   
 •    Extends from the top of Thermosphere to about 10000 km above Earth's surface.
•    Satellites orbit the earth in this layer.